ಉತ್ತರ ಕನ್ನಡದಲ್ಲಿ ಕೈ-ಬಿಜೆಪಿ ಸಮಬಲ
Team Udayavani, Sep 4, 2018, 6:25 AM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 8 ಸ್ಥಳೀಯ ಸಂಸ್ಥೆಗಳಲ್ಲಿ ಕೈ-ಕಮಲ ತಲಾ ಮೂರು ಸ್ಥಾನ ಪಡೆದು ಸಮಬಲ ಹೊಂದಿದ್ದರೆ, ಎರಡು ಕಡೆ ಅತಂತ್ರ ಸ್ಥಿತಿಯಿದೆ.
ಹಳಿಯಾಳ ಪುರಸಭೆ, ದಾಂಡೇಲಿ ನಗರಸಭೆ, ಯಲ್ಲಾಪುರ ಪಟ್ಟಣ ಪಂಚಾಯತ್ ಕೈವಶವಾಗಿದ್ದರೆ, ಶಿರಸಿ ನಗರಸಭೆ, ಕುಮಟಾ ಪುರಸಭೆ, ಮುಂಡಗೋಡ ಪಟ್ಟಣ ಪಂಚಾಯತ್ಗಳಲ್ಲಿ ಕಮಲ ಅರಳಿದೆ. ಕಾರವಾರ ನಗರಸಭೆ ಹಾಗೂ ಅಂಕೋಲಾಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಸಚಿವ ಆರ್.ವಿ. ದೇಶಪಾಂಡೆ ಸ್ವಕ್ಷೇತ್ರ ಹಳಿಯಾಳ, ದಾಂಡೇಲಿಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ.
ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಇದ್ದು, ಮೊದಲ ಬಾರಿಗೆ ಸ್ಥಳೀಯ ಆಡಳಿತವನ್ನು ಕಮಲಮಯ ಮಾಡಿಕೊಳ್ಳುವ ಯತ್ನದಲ್ಲಿ ಪ್ರಗತಿಯಾಗಿದೆ. ಆದರೆ ಸ್ಪಷ್ಟ ಬಹುಮತ ಪ್ರಾಪ್ತಿಯಾಗಿಲ್ಲ. ಬಿಜೆಪಿಯೊಳಗಿನ
ಬಂಡಾಯದಿಂದ ಹಲವು ಕಡೆ ಬಿಜೆಪಿ ಅಭ್ಯರ್ಥಿಗಳು ಸೋಲು ಕಾಣುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ