ಉತ್ತರ ಕನ್ನಡದಲ್ಲಿ ಕೈ-ಬಿಜೆಪಿ ಸಮಬಲ
Team Udayavani, Sep 4, 2018, 6:25 AM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 8 ಸ್ಥಳೀಯ ಸಂಸ್ಥೆಗಳಲ್ಲಿ ಕೈ-ಕಮಲ ತಲಾ ಮೂರು ಸ್ಥಾನ ಪಡೆದು ಸಮಬಲ ಹೊಂದಿದ್ದರೆ, ಎರಡು ಕಡೆ ಅತಂತ್ರ ಸ್ಥಿತಿಯಿದೆ.
ಹಳಿಯಾಳ ಪುರಸಭೆ, ದಾಂಡೇಲಿ ನಗರಸಭೆ, ಯಲ್ಲಾಪುರ ಪಟ್ಟಣ ಪಂಚಾಯತ್ ಕೈವಶವಾಗಿದ್ದರೆ, ಶಿರಸಿ ನಗರಸಭೆ, ಕುಮಟಾ ಪುರಸಭೆ, ಮುಂಡಗೋಡ ಪಟ್ಟಣ ಪಂಚಾಯತ್ಗಳಲ್ಲಿ ಕಮಲ ಅರಳಿದೆ. ಕಾರವಾರ ನಗರಸಭೆ ಹಾಗೂ ಅಂಕೋಲಾಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಸಚಿವ ಆರ್.ವಿ. ದೇಶಪಾಂಡೆ ಸ್ವಕ್ಷೇತ್ರ ಹಳಿಯಾಳ, ದಾಂಡೇಲಿಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ.
ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಇದ್ದು, ಮೊದಲ ಬಾರಿಗೆ ಸ್ಥಳೀಯ ಆಡಳಿತವನ್ನು ಕಮಲಮಯ ಮಾಡಿಕೊಳ್ಳುವ ಯತ್ನದಲ್ಲಿ ಪ್ರಗತಿಯಾಗಿದೆ. ಆದರೆ ಸ್ಪಷ್ಟ ಬಹುಮತ ಪ್ರಾಪ್ತಿಯಾಗಿಲ್ಲ. ಬಿಜೆಪಿಯೊಳಗಿನ
ಬಂಡಾಯದಿಂದ ಹಲವು ಕಡೆ ಬಿಜೆಪಿ ಅಭ್ಯರ್ಥಿಗಳು ಸೋಲು ಕಾಣುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ