ಉತ್ತರ ಕನ್ನಡದಲ್ಲಿ ಕೈ-ಬಿಜೆಪಿ ಸಮಬಲ
Team Udayavani, Sep 4, 2018, 6:25 AM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 8 ಸ್ಥಳೀಯ ಸಂಸ್ಥೆಗಳಲ್ಲಿ ಕೈ-ಕಮಲ ತಲಾ ಮೂರು ಸ್ಥಾನ ಪಡೆದು ಸಮಬಲ ಹೊಂದಿದ್ದರೆ, ಎರಡು ಕಡೆ ಅತಂತ್ರ ಸ್ಥಿತಿಯಿದೆ.
ಹಳಿಯಾಳ ಪುರಸಭೆ, ದಾಂಡೇಲಿ ನಗರಸಭೆ, ಯಲ್ಲಾಪುರ ಪಟ್ಟಣ ಪಂಚಾಯತ್ ಕೈವಶವಾಗಿದ್ದರೆ, ಶಿರಸಿ ನಗರಸಭೆ, ಕುಮಟಾ ಪುರಸಭೆ, ಮುಂಡಗೋಡ ಪಟ್ಟಣ ಪಂಚಾಯತ್ಗಳಲ್ಲಿ ಕಮಲ ಅರಳಿದೆ. ಕಾರವಾರ ನಗರಸಭೆ ಹಾಗೂ ಅಂಕೋಲಾಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಸಚಿವ ಆರ್.ವಿ. ದೇಶಪಾಂಡೆ ಸ್ವಕ್ಷೇತ್ರ ಹಳಿಯಾಳ, ದಾಂಡೇಲಿಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ.
ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಇದ್ದು, ಮೊದಲ ಬಾರಿಗೆ ಸ್ಥಳೀಯ ಆಡಳಿತವನ್ನು ಕಮಲಮಯ ಮಾಡಿಕೊಳ್ಳುವ ಯತ್ನದಲ್ಲಿ ಪ್ರಗತಿಯಾಗಿದೆ. ಆದರೆ ಸ್ಪಷ್ಟ ಬಹುಮತ ಪ್ರಾಪ್ತಿಯಾಗಿಲ್ಲ. ಬಿಜೆಪಿಯೊಳಗಿನ
ಬಂಡಾಯದಿಂದ ಹಲವು ಕಡೆ ಬಿಜೆಪಿ ಅಭ್ಯರ್ಥಿಗಳು ಸೋಲು ಕಾಣುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್