ಫ‌ಲಿತಾಂಶ ಸಮಾಧಾನ ತಂದಿದೆ


Team Udayavani, Sep 4, 2018, 6:55 AM IST

dinesh-gundurao-800.jpg

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಪಡೆದು ಮೊದಲ ಸ್ಥಾನದಲ್ಲಿದ್ದು, ಚುನಾವಣೆಯ ಫ‌ಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದರಿಂದ ಕಾಂಗ್ರೆಸ್‌ ಅಸ್ತಿತ್ವವೇ ಕಳೆದು ಹೋಯಿತೆಂದು ಆಡಿಕೊಂಡಿದ್ದರು. ಆದರೆ, ಈ ಫ‌ಲಿತಾಂಶದಿಂದ ನಗರ ಪ್ರದೇಶಗಳಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದಿಟಛಿ ಕೆಲಸ ಮಾಡಲು ಪ್ರೇರಣೆ ನೀಡಿದೆ. ಇನ್ನಾದರೂ ಪ್ರತಿಪಕ್ಷಗಳು ಕಾಂಗ್ರೆಸ್‌ ಕತೆ ಮುಗಿದೇ ಹೋಯಿತು ಎಂದು ಹೇಳುವುದನ್ನು ಬಿಡಬೇಕೆಂದು ಹೇಳಿದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ದೋಸ್ತಿಯಾಗಿ ಸ್ಪರ್ಧಿಸಿದ್ದರೆ, ನಗರ ಪ್ರದೇಶಗಳಲ್ಲಿ ಬಿಜೆಪಿ ಧೂಳಿಪಟವಾಗುತ್ತಿತ್ತು. ಆದರೆ, ಇದು ಕಾರ್ಯಕರ್ತರ ಚುನಾವಣೆಯಾಗಿರುವುದರಿಂದ ನಾವು ಸ್ನೇಹಭಾವದಿಂದ ಸ್ಪರ್ಧೆ ಮಾಡಿದ್ದೆವು. ಎಲ್ಲಿಯೂ ಮೈತ್ರಿ ಧರ್ಮಕ್ಕೆ ಚ್ಯುತಿ ಬಾರದಂತೆ ಎರಡೂ ಪಕ್ಷಗಳ ನಾಯಕರು ನಡೆದುಕೊಂಡೆವು. ಪ್ರತಿಪಕ್ಷದ ನಾಯಕರು ಚುನಾವಣೆಯಲ್ಲಿ ಮಾತಿನ ದಾಳಿ ನಡೆದು ಸರ್ಕಾರಕ್ಕೆ ಸಂಕಷ್ಟ ಬರುತ್ತದೆ ಎಂದು ಕಾಯುತ್ತಿದ್ದರು. ಅಂತವರಿಗೆ ನಿರಾಸೆಯಾಗಿದೆ ಎಂದರು.

2013ರಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಶೇ.40ರಷ್ಟು ಸ್ಥಾನಗಳನ್ನು ಪಡೆದುಕೊಂಡಿದ್ದೆವು. ಈ ಬಾರಿ ಶೇ.38ರಷ್ಟು ಸ್ಥಾನಗಳನ್ನು ಪಡೆದುಕೊಂಡಿದ್ದೇವೆ. ಕಾಂಗ್ರೆಸ್‌ ಟಿಕೆಟ್‌ ಸಿಗದೇ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದವರೂ ಕಾಂಗ್ರೆಸ್‌ ಜತೆ ಸೇರುತ್ತಾರೆ.

ದಕ್ಷಿಣ ಕನ್ನಡ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಶಕ್ತಿ ಹೆಚ್ಚಿಸಿಕೊಳ್ಳಬೇಕಿದೆ. ಹಾಸನ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹೇಳಿಕೊಳ್ಳುವಂತಹ ಬದಲಾವಣೆಯಾಗಿಲ್ಲ.ಬೆಳಗಾವಿಯಲ್ಲಿ ಪಕ್ಷದ ಚಿಹ್ನೆ ಬಿಟ್ಟು ಸ್ಪರ್ಧೆ ಮಾಡುವ ಪರಿಪಾಠ ರೂಢಿಸಿಕೊಂಡು ಬಂದಿದ್ದಾರೆ. ಎಲ್ಲ ಪಕ್ಷಗಳೂ ಅದೇ ರೀತಿ ಮಾಡಿದ್ದಾರೆ. ಇದರಿಂದ ಯಾರೂ ಬೆದರಿಕೆ ಹಾಕುವ ಪ್ರಶ್ನೆಯೇ ಇಲ್ಲ. ಬೆಳಗಾವಿ ಜಿಲ್ಲಾ ನಾಯಕರ ಸಮಸ್ಯೆ ಬಗೆ ಹರಿಯುತ್ತದೆ ಎಂದರು.

ಈ ಚುನಾವಣಾ ಫ‌ಲಿತಾಂಶ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನವಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ. ಲೋಕಸಭೆ ಚುನಾವಣೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಇದೇ ವೇಳೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿದೇಶ ಪ್ರವಾಸ ಕೈಗೊಂಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.