ದೇವನಹಳ್ಳಿ:ಭೀಕರ ಅಪಘಾತದಲ್ಲಿ ಮೂವರು MBBS ವಿದ್ಯಾರ್ಥಿಗಳು ಬಲಿ
Team Udayavani, Sep 5, 2018, 9:08 AM IST
ಬೆಂಗಳೂರು: ದೇವನಹಳ್ಳಿಯ ಸಣ್ಣ ಅಮಾನಿಕೆರೆ ಬಳಿ ಬುಧವಾರ ಬೆಳಗಿನ ಜಾವ ಕ್ಯಾಂಟರ್ ಮತ್ತು ಕಾರು ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರಿನಿಂದ ಸ್ನೇಹಿತನ ಮನೆಗೆ ತೆರಳುತ್ತಿದ್ದ ವೇಳೆ ಕಬ್ಬಿಣದ ಸರಳು ಸಾಗಿಸುತ್ತಿದ್ದ ಕ್ಯಾಂಟರ್ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತ ದುರ್ದೈವಿಗಳು ಕಿಮ್ಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾದ ವಿಶಾಲ್, ಪ್ರಜ್ವಲ್ ಮತ್ತು ಭೂಷಣ್ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರ ಆಕೃಂದನ ಮುಗಿಲು ಮುಟ್ಟಿದೆ.
ಏರ್ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ