ದೇವನಹಳ್ಳಿ:ಭೀಕರ ಅಪಘಾತದಲ್ಲಿ ಮೂವರು MBBS ವಿದ್ಯಾರ್ಥಿಗಳು ಬಲಿ
Team Udayavani, Sep 5, 2018, 9:08 AM IST
ಬೆಂಗಳೂರು: ದೇವನಹಳ್ಳಿಯ ಸಣ್ಣ ಅಮಾನಿಕೆರೆ ಬಳಿ ಬುಧವಾರ ಬೆಳಗಿನ ಜಾವ ಕ್ಯಾಂಟರ್ ಮತ್ತು ಕಾರು ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರಿನಿಂದ ಸ್ನೇಹಿತನ ಮನೆಗೆ ತೆರಳುತ್ತಿದ್ದ ವೇಳೆ ಕಬ್ಬಿಣದ ಸರಳು ಸಾಗಿಸುತ್ತಿದ್ದ ಕ್ಯಾಂಟರ್ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತ ದುರ್ದೈವಿಗಳು ಕಿಮ್ಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾದ ವಿಶಾಲ್, ಪ್ರಜ್ವಲ್ ಮತ್ತು ಭೂಷಣ್ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರ ಆಕೃಂದನ ಮುಗಿಲು ಮುಟ್ಟಿದೆ.
ಏರ್ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ