ಅಕ್ಕಿಯಲ್ಲಿ ಯೂರಿಯಾ; ಆರೋಗ್ಯದಲ್ಲಿ ಏರುಪೇರು
Team Udayavani, Sep 6, 2018, 6:05 AM IST
ಲಕ್ಷೆ ¾àಶ್ವರ: ಸರ್ಕಾರ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡುವ ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ
ಹರಳಿದ್ದು ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಸಮೀಪದ ಅಕ್ಕಿಗುಂದ ತಾಂಡಾದಲ್ಲಿ
ನಡೆದಿದೆ. ಇಲ್ಲಿನ ಜನ ನ್ಯಾಯಬೆಲೆ ಅಂಗಡಿಯ ಅನ್ನಭಾಗ್ಯ ಅಕ್ಕಿಯಿಂದ ಅನ್ನ ಊಟ ಮಾಡಿದ ಬಳಿಕ ಪದೇ ಪದೇ ಬೇಧಿ ಯುಂಟಾಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಡಾ.ವೆಂಕಟೇಶ ನಾಯ್ಕ, ಅಕ್ಕಿಗುಂದ ತಾಂಡಾದಲ್ಲಿ ಪಡಿತರ ಅಕ್ಕಿಯಲ್ಲಿ ಗೊಬ್ಬರ ಅಂಶ ಇದೆ ಎಂಬ ದೂರು ಬಂದಿದ್ದು, ಸ್ಥಳಕ್ಕೆ ಆಹಾರ ನಿರೀಕ್ಷಕರನ್ನು ಕಳುಹಿಸಿ ಪರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ