ಅಕ್ಕಿಯಲ್ಲಿ ಯೂರಿಯಾ; ಆರೋಗ್ಯದಲ್ಲಿ ಏರುಪೇರು
Team Udayavani, Sep 6, 2018, 6:05 AM IST
ಲಕ್ಷೆ ¾àಶ್ವರ: ಸರ್ಕಾರ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡುವ ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ
ಹರಳಿದ್ದು ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಸಮೀಪದ ಅಕ್ಕಿಗುಂದ ತಾಂಡಾದಲ್ಲಿ
ನಡೆದಿದೆ. ಇಲ್ಲಿನ ಜನ ನ್ಯಾಯಬೆಲೆ ಅಂಗಡಿಯ ಅನ್ನಭಾಗ್ಯ ಅಕ್ಕಿಯಿಂದ ಅನ್ನ ಊಟ ಮಾಡಿದ ಬಳಿಕ ಪದೇ ಪದೇ ಬೇಧಿ ಯುಂಟಾಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಡಾ.ವೆಂಕಟೇಶ ನಾಯ್ಕ, ಅಕ್ಕಿಗುಂದ ತಾಂಡಾದಲ್ಲಿ ಪಡಿತರ ಅಕ್ಕಿಯಲ್ಲಿ ಗೊಬ್ಬರ ಅಂಶ ಇದೆ ಎಂಬ ದೂರು ಬಂದಿದ್ದು, ಸ್ಥಳಕ್ಕೆ ಆಹಾರ ನಿರೀಕ್ಷಕರನ್ನು ಕಳುಹಿಸಿ ಪರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ