ಅಕ್ಕಿಯಲ್ಲಿ ಯೂರಿಯಾ; ಆರೋಗ್ಯದಲ್ಲಿ ಏರುಪೇರು
Team Udayavani, Sep 6, 2018, 6:05 AM IST
ಲಕ್ಷೆ ¾àಶ್ವರ: ಸರ್ಕಾರ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡುವ ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ
ಹರಳಿದ್ದು ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಸಮೀಪದ ಅಕ್ಕಿಗುಂದ ತಾಂಡಾದಲ್ಲಿ
ನಡೆದಿದೆ. ಇಲ್ಲಿನ ಜನ ನ್ಯಾಯಬೆಲೆ ಅಂಗಡಿಯ ಅನ್ನಭಾಗ್ಯ ಅಕ್ಕಿಯಿಂದ ಅನ್ನ ಊಟ ಮಾಡಿದ ಬಳಿಕ ಪದೇ ಪದೇ ಬೇಧಿ ಯುಂಟಾಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಡಾ.ವೆಂಕಟೇಶ ನಾಯ್ಕ, ಅಕ್ಕಿಗುಂದ ತಾಂಡಾದಲ್ಲಿ ಪಡಿತರ ಅಕ್ಕಿಯಲ್ಲಿ ಗೊಬ್ಬರ ಅಂಶ ಇದೆ ಎಂಬ ದೂರು ಬಂದಿದ್ದು, ಸ್ಥಳಕ್ಕೆ ಆಹಾರ ನಿರೀಕ್ಷಕರನ್ನು ಕಳುಹಿಸಿ ಪರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್