ಹೆಚ್ಚುವರಿ ಖಾತೆ ಕೈತಪ್ಪುವ ಸಾಧ್ಯತೆ
Team Udayavani, Sep 6, 2018, 6:05 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಾದರೆ ಕೆಲವು ಸಚಿವರ ಬಳಿ ಇರುವ ಖಾತೆಗಳು ಕೈ ತಪ್ಪುವುದರ ಜೊತೆಗೆ ಖಾತೆಗಳೂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಡಾ.ಜಿ. ಪರಮೇಶ್ವರ್ ಅವರು ಗೃಹ, ಬೆಂಗಳೂರು ಅಭಿವೃದ್ಧಿ, ಯುವಜನ ಮತ್ತು ಕ್ರೀಡಾ ಇಲಾಖೆ, ಡಿ.ಕೆ.ಶಿವಕುಮಾರ್ ಅವರು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ, ಯು.ಟಿ.ಖಾದರ್ ಅವರು ವಸತಿ ಹಾಗೂ ನಗರಾಭಿವೃದ್ಧಿ, ಕೃಷ್ಣ ಬೈರೇಗೌಡ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ರಾಜ್ ಹಾಗೂ ಕಾನೂನು ಸಂಸದೀಯ ಖಾತೆಗಳನ್ನು ಹೊಂದಿದ್ದ, ಹೆಚ್ಚುವರಿ ಖಾತೆಗಳು ಕೈ ತಪ್ಪುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆಯಲ್ಲಿ ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಎಂ.ಬಿ. ಪಾಟೀಲ್ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಖಾತೆಗಳಿಗೆ ಬೇಡಿಕೆ ಇಡಬಹುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ