ಮಾಂಸ ತಿಂದು ಧರ್ಮಸ್ಥಳಕ್ಕೆ ಹೋಗಿ ಸಿದ್ದು ಅಧಿಕಾರ ಹೋಯ್ತು: ಯತ್ನಾಳ
Team Udayavani, Sep 6, 2018, 6:40 AM IST
ವಿಜಯಪುರ: “ಧಾರ್ಮಿಕ ಶ್ರದ್ಧೆ ಇಲ್ಲದೇ ಮಾಂಸ ಸೇವನೆ ಮಾಡಿ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಮಾಡಿದ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರು. ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಿಕನ್ ಸೂಪ್ ಸೇವಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಅವರಿಗೂ ಸೋಲೇ ಗತಿ’ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಧಾರ್ಮಿಕ ಶ್ರದ್ಧೆಯೇ ಇಲ್ಲದ ಕೇವಲ ರಾಜಕೀಯ ಲಾಭಕ್ಕಾಗಿ ದೇವಾಲಯಕ್ಕೆ ನಾಟಕೀಯ ಭೇಟಿ ನೀಡಿದರೆ ದೇಶದ ಜನರು ಒಪ್ಪಲು ಸಾಧ್ಯವಿಲ್ಲ. ರಫೆಲ್ ಶಸ್ತ್ರಾಸ್ತ್ರ ಪ್ರಕರಣದ ಕುರಿತು ಸ್ಪಷ್ಟ ಮಾಹಿತಿಯೇ ಇಲ್ಲದ ರಾಹುಲ್ ಮನಬಂದಂತೆ ಮಾತನಾಡುತ್ತಿದ್ದಾರೆ. ನೆಹರು ಸೈನಿಕರಿಗೆ ಸುಧಾರಿತ ಶಸ್ತ್ರಾಸ್ತ್ರ ನೀಡದ ಪರಿಣಾಮ ಚೀನಾ ವಿರುದ್ಧ ಭಾರತಕ್ಕೆ ಸೋಲಾಯಿತು. ಇಂದು ಪ್ರಧಾನಿ ಮೋದಿ ದೇಶದ ಸೈನಿಕರ ಕೈಗೆ ಸುಧಾರಿತ ಶಸ್ತ್ರಾಸ್ತ್ರ ನೀಡುವ ಮೂಲಕ ಬಲಪಡಿಸಿದ್ದಾರೆ. ಇದರ ಅರಿವು ರಾಹುಲ್ಗಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ