ಬಿಎಸ್ವೈಗೆ ಮಾನ ಇದೆಯಾ?:ಎಚ್ಡಿಕೆ
Team Udayavani, Sep 7, 2018, 6:30 AM IST
ರಾಮನಗರ: “ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಏನು ನಷ್ಟ ಆಗಿದೆಯೋ (ಮಾನನಷ್ಟ ಮೊಕದ್ದಮೆ)ಅದರ ಮೇಲೆ ಕೇಸು ಹಾಕಿಕೊಳ್ಳಲಿ, ನನಗೇನೂ ಚಿಂತೆಯಿಲ್ಲ. ನೀವು ಅದೆಂತಧ್ದೋ ಹೇಳಿದರಲ್ಲ (ಮಾನ), ಅದು ಅವರಿಗೆ ಇದೆಯಾ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಮಾಜಿ ಸಿಎಂ ಯಡಿಯೂರಪ್ಪ ನಿಮ್ಮ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕುವ ವಿಚಾರ ಪ್ರಸ್ತಾಪಿಸಿದ್ದಾರೆ ಎಂದಾಗ, “ಅದು ಅವರಿಗೆ ಇದೆಯಾ?’ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅವರಿಗೆ ಏನು ನಷ್ಟ ಆಗಿದೆಯೋ ಅದರ ಮೇಲೆ ಕೇಸು ಹಾಕಿಕೊಳ್ಳಲಿ. ಅದನ್ನು ಎದುರಿಸುವ ಶಕ್ತಿ ನನಗಿದೆ. ನಾನು ದಾಖಲೆ ಇಲ್ಲದೆ ಮಾತನಾಡುವುದಿಲ್ಲ. ಪಲಾಯನವಾದ ಮಾಡಲ್ಲ.ಸೂಕ್ತ ಸಮಯದಲ್ಲಿ ಅವರೆಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು