ಪರಿಷತ್‌ ಚುನಾವಣೆ: 99% ಮತದಾನ 


Team Udayavani, Sep 7, 2018, 6:50 AM IST

6-bdm-2a.jpg

ವಿಜಯಪುರ/ಬೆಂಗಳೂರು: ವಿಜಯಪುರ-ಬಾಗಲಕೋಟೆ ನಗರ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ತಿನ ದ್ವಿಸದಸ್ಯ ಕ್ಷೇತ್ರಕ್ಕೆ ಗುರುವಾರ ನಡೆದ ಉಪಚುನಾವಣೆಯಲ್ಲಿ ಶೇ.99.07ರಷ್ಟು ಮತದಾನವಾಗಿದೆ.

ಕ್ಷೇತ್ರದ ವ್ಯಾಪ್ತಿಗೆ ಬರುವ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 8,187 ಮತದಾರರ ಪೈಕಿ 8,111 ಮಂದಿ ಮತ
ಚಲಾಯಿಸಿದ್ದಾರೆ. ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ಸೆ.11ರಂದು ನಡೆಯಲಿದ್ದು, ಅದೇ ದಿನ ಫ‌ಲಿತಾಂಶ ಹೊರಬೀಳಲಿದೆ.

ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪಕ್ಷೇತರ ಅಭ್ಯರ್ಥಿ ಬಸನಗೌಡ ಪಾಟೀಲ್‌ ಯತ್ನಾಳ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಂದ ತೆರವಾಗಿದ್ದ ಈ ಕ್ಷೇತ್ರಕ್ಕೆ ಈಗ ಉಪ ಚುನಾವಣೆ ನಡೆದಿದೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ಸಹಮತದ ಅಭ್ಯರ್ಥಿಯಾಗಿ ಮಾಜಿ ಸಚಿವ ಎಂ.ಬಿ ಪಾಟೀಲ್‌ ಸಹೋದರ ಸುನೀಲ್‌ ಗೌಡ ಹಾಗೂ ಬಿಜೆಪಿಯಿಂದ ಗೂಳಪ್ಪ ಶಟಗಾರ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸೆ.11ರಂದು ಇವರ ಭವಿಷ್ಯ ನಿರ್ಧಾರವಾಗಲಿದೆ. ದ್ವಿಸದಸ್ಯತ್ವದ ಈ ಕ್ಷೇತ್ರದಲ್ಲಿ ಒಂದು ಸ್ಥಾನವನ್ನು ಕಾಂಗ್ರೆಸ್‌ನ
ಎಸ್‌.ಆರ್‌. ಪಾಟೀಲ್‌ ಪ್ರತಿನಿಧಿಸುತ್ತಿದ್ದಾರೆ.ಉಪ ಚುನಾವಣೆಯಲ್ಲಿ ಗೆದ್ದವರ ಅಧಿಕಾರಾವಧಿ 2022ರ ಜನವರಿಗೆ ಕೊನೆಗೊಳ್ಳಲಿದೆ.

ಸಿದ್ದು, ಮನಗೂಳಿ, ಶಿವಾನಂದ ಮತದಾನಕ್ಕೆ ಗೈರು
ಬಾದಾಮಿ ಶಾಸಕ ಸಿದ್ದರಾಮಯ್ಯ,ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ಶಾಸಕ, ಆರೋಗ್ಯ ಸಚಿವ ಶಿವಾನಂದ ಪಾಟೀಲ, ಸಿಂದಗಿ ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ ಸೇರಿ 59 ಪುರುಷ ಜನಪ್ರತಿನಿಧಿಗಳು ಹಾಗೂ 17 ಮಹಿಳಾ ಮತದಾರರು ಸೇರಿ 76 ಸದಸ್ಯರು ಮತದಾನ ಮಾಡಿಲ್ಲ. ಸಿದ್ದರಾಮಯ್ಯ ಯುರೋಪ್‌ ಪ್ರವಾಸಕ್ಕೆ ತೆರಳಿದ್ದರೆ, ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಇಸ್ರೇಲ್‌ ಪ್ರವಾಸಕ್ಕೆ ತೆರಳಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆ ಇದ್ದ ಕಾರಣ ಶಿವಾನಂದ ಪಾಟೀಲ ಮತದಾನ ಮಾಡಲಿಲ್ಲ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.