ನಮ್ಮ ಪ್ರತಿಷ್ಠೆಗೆ ಧಕ್ಕೆಯಾಗಿಲ್ಲ
Team Udayavani, Sep 8, 2018, 6:15 AM IST
ಬೆಳಗಾವಿ: “ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪ್ರತಿಷ್ಠೆಗೆ ಯಾವುದೇ ಧಕ್ಕೆ ಆಗಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಆವರು, “ಸಂಪರ್ಕದ ಕೊರತೆಯಿಂದ ಈ ಸಮಸ್ಯೆ ಉಂಟಾಗಿತ್ತು. ಈಗ ಎಲ್ಲವೂ
ಬಗೆಹರಿದಿದೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್
ಗುಂಡೂರಾವ್ ಜೊತೆ ಮಾತನಾಡಿದ್ದೇನೆ. ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ ಅವರಿಂದಾಗಿ ಈ ಎಲ್ಲ
ಸಮಸ್ಯೆ ಉಂಟಾಗಿತ್ತು. ಮಾತುಕತೆಯ ನಂತರ ಎಲ್ಲ ಬಗೆಹರಿದಿದೆ. ನಾವು ಒಗ್ಗಟ್ಟಾಗಿದ್ದೇವೆ ಎಂದರು.
ಚುನಾವಣೆಗೆ ಮೊದಲೇ ನಾನು ಇದು ಸ್ಥಳೀಯ ಸಮಸ್ಯೆ ಎಂದು ಹೇಳಿದ್ದೆ. ಈ ಹಿಂದೆ ಅವಿರೋಧ ಆಯ್ಕೆಯಾಗುತ್ತಲೇ ಬಂದಿತ್ತು. ಹಾಗಾಗಿ, ಈ ಬಾರಿಯೂ ಚುನಾವಣೆ ನಡೆಯಬಾರದು ಎಂಬುದು ನಮ್ಮ ಆಸೆಯಾಗಿತ್ತು. ಇದರಿಂದ
ಬೇಸರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷ ಸ್ಥಾನವನ್ನು ಮರಾಠಾ ಸಮಾಜದವರಿಗೆ ನೀಡಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಕ್ಷ ಹುದ್ದೆ ಈ ಸಮುದಾಯಕ್ಕೆ ಸಿಕ್ಕಿದೆ. ಯಾವುದೇ ಗೊಂದಲ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ