ನಮ್ಮ ಪ್ರತಿಷ್ಠೆಗೆ ಧಕ್ಕೆಯಾಗಿಲ್ಲ
Team Udayavani, Sep 8, 2018, 6:15 AM IST
ಬೆಳಗಾವಿ: “ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪ್ರತಿಷ್ಠೆಗೆ ಯಾವುದೇ ಧಕ್ಕೆ ಆಗಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಆವರು, “ಸಂಪರ್ಕದ ಕೊರತೆಯಿಂದ ಈ ಸಮಸ್ಯೆ ಉಂಟಾಗಿತ್ತು. ಈಗ ಎಲ್ಲವೂ
ಬಗೆಹರಿದಿದೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್
ಗುಂಡೂರಾವ್ ಜೊತೆ ಮಾತನಾಡಿದ್ದೇನೆ. ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ ಅವರಿಂದಾಗಿ ಈ ಎಲ್ಲ
ಸಮಸ್ಯೆ ಉಂಟಾಗಿತ್ತು. ಮಾತುಕತೆಯ ನಂತರ ಎಲ್ಲ ಬಗೆಹರಿದಿದೆ. ನಾವು ಒಗ್ಗಟ್ಟಾಗಿದ್ದೇವೆ ಎಂದರು.
ಚುನಾವಣೆಗೆ ಮೊದಲೇ ನಾನು ಇದು ಸ್ಥಳೀಯ ಸಮಸ್ಯೆ ಎಂದು ಹೇಳಿದ್ದೆ. ಈ ಹಿಂದೆ ಅವಿರೋಧ ಆಯ್ಕೆಯಾಗುತ್ತಲೇ ಬಂದಿತ್ತು. ಹಾಗಾಗಿ, ಈ ಬಾರಿಯೂ ಚುನಾವಣೆ ನಡೆಯಬಾರದು ಎಂಬುದು ನಮ್ಮ ಆಸೆಯಾಗಿತ್ತು. ಇದರಿಂದ
ಬೇಸರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷ ಸ್ಥಾನವನ್ನು ಮರಾಠಾ ಸಮಾಜದವರಿಗೆ ನೀಡಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಕ್ಷ ಹುದ್ದೆ ಈ ಸಮುದಾಯಕ್ಕೆ ಸಿಕ್ಕಿದೆ. ಯಾವುದೇ ಗೊಂದಲ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ