ಸೆ.10 ರಂದು ಭಾರತ್ ಬಂದ್; ಬಸ್, ಆಟೋ ಸಂಚಾರ ಸ್ಥಗಿತ ಸಾಧ್ಯತೆ?
Team Udayavani, Sep 8, 2018, 6:33 PM IST
ಬೆಂಗಳೂರು:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಸೋಮವಾರ ಕರೆ ನೀಡಿರುವ ಭಾರತ್ ಬಂದ್ ಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಸಿಐಟಿಯು, ಕನ್ನಡಪರ ಸೇರಿದಂತೆ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು ಸಾರಿಗೆ ಸಂಚಾರ ಸ್ತಬ್ಧವಾಗುವ ಸಾಧ್ಯತೆ ಇದೆ.
ಏತನ್ಮಧ್ಯೆ ಭಾರತ್ ಬಂದ್ ಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ಕನ್ನಡ ಪರ ಸಂಘಟನೆಯ ವಾಟಾಳ್ ನಾಗರಾಜ್, ನಾರಾಯಣ ಗೌಡ ಸೇರಿದಂತೆ ಹಲವು ಮುಖಂಡರು ಬೆಂಬಲ ಸೂಚಿಸಿದ್ದಾರೆ. ಶಾಲಾ, ಕಾಲೇಜುಗಳ ರಜೆಯನ್ನು ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಓಲಾ, ಉಬರ್ ಕಾರು ಚಾಲಕ, ಮಾಲಕರ ಸಂಘ ಬೆಂಬಲ ವ್ಯಕ್ತಪಡಿಸಿದೆ. ಆಟೋ, ಕಾರು ಚಾಲಕ ಮಾಲಕರ ಅಸೋಸಿಯೇಶನ್ ಕೂಡಾ ಬೆಂಬಲ ಸೂಚಿಸಿದೆ. ಚಿಕ್ಕಮಗಳೂರು, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ