ರಾಜಕೀಯ ಪ್ರವೇಶವಿಲ್ಲ: ಯದುವೀರ ಒಡೆಯರ್
Team Udayavani, Sep 9, 2018, 6:15 AM IST
ಹಾಸನ: ರಾಜಮನೆತನದ ಪರಂಪರೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲಿದೆ. ಹಾಗಾಗಿ ತಾವು ಸದ್ಯಕ್ಕೆ ರಾಜಕೀಯ ಪ್ರವೇಶ ಮಾಡುವುದಿಲ್ಲ. ಆ ಬಗ್ಗೆ ಆಸಕ್ತಿಯೂ ಇಲ್ಲ ಎಂದು ರಾಜ ವಂಶಸ್ಥ ಯದುವೀರ ಕೃಷ್ಣದತ್ತ ನರಸಿಂಹರಾಜ ಒಡೆಯರ್ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ಅಥವಾ ಮಂಡ್ಯ ಲೋಕಸಭಾ ಕ್ಷೇತ್ರದಿಂದ ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ವರದಿಯಾಗಿರುವುದನ್ನು ಗಮನಿಸಿದ್ದೇನೆ. ರಾಜಕಾರಣ ಪ್ರವೇಶಿಸುವುದು ಊಹಾಪೋಹ ಅಷ್ಟೆ. ಜನಸೇವೆಗೆ ರಾಜಕೀಯ ಕ್ಷೇತ್ರ ಬಿಟ್ಟು ಬೇರೆ ಬೇರೆ ಕ್ಷೇತ್ರಗಳಿವೆ ಎಂದರು.
ಸರ್ಕಾರ ರಾಜವಂಶಸ್ಥರಿಗೆ ನೀಡುತ್ತಿರುವ ಗೌರವಧನವನ್ನು ರದ್ದುಪಡಿಸಬೇಕು ಎಂದು ವಿದ್ವಾಂಸ ನಂಜರಾಜೇ ಅರಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೇಳಿಕೆಯನ್ನು ತಾವು ಗಮನಿಸಿಲ್ಲ. ಮೈಸೂರು ರಾಜಮನೆತನದ ಆಡಳಿತ ಮಂಡಳಿ ಈ ಬಗ್ಗೆ ಪ್ರತಿಕ್ರಿಯಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ