ಬೆಳಗಾವಿ ಫೌಂಡೇಶನ್ಗೆ 10 ಲಕ್ಷ ದೇಣಿಗೆ
Team Udayavani, Sep 9, 2018, 7:00 AM IST
ಬೆಳಗಾವಿ: ಸಲ್ಮಾನ್ ಖಾನ್ ನಡೆಸಿಕೊಡುವ ದಸ್ ಕಾ ದಮ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಗೆದ್ದಿದ್ದ 10 ಲಕ್ಷ ರೂ. ಹಣವನ್ನು ಬೆಳಗಾವಿಯ ಎಚ್ಐವಿ ಪೀಡಿತ ಮಕ್ಕಳ ಮಹೇಶ ಫೌಂಡೇಶನ್ಗೆ ನೀಡುವ ಮೂಲಕ ತಮ್ಮ ವಚನ ಪಾಲಿಸಿದ್ದಾರೆ.
ಶಿಲ್ಪಾ ಶೆಟ್ಟಿ ಈ ರಿಯಾಲಿಟಿ ಶೋದಲ್ಲಿ 10 ಲಕ್ಷರೂ. ಗೆದ್ದಾಗ ಬೆಳಗಾವಿಯ ಸಂಸ್ಥೆಗೆ ನೀಡುವುದಾಗಿ ಘೋಷಿಸಿದ್ದರು. ಆದರೆ ಯಾವ ಸಂಸ್ಥೆ ಎಂದು ಹೇಳಿರಲಿಲ್ಲ. ಆದರೆ ಇತ್ತೀಚೆಗೆ ಇಲ್ಲಿನ ಮಹೇಶ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಮಹೇಶ ಜಾಧವ ಅವರಿಗೆ ಕರೆ ಮಾಡಿ ಮುಂಬೈಗೆ ಕರೆಯಿಸಿ ಚೆಕ್ ಹಸ್ತಾಂತರಿಸಿದ್ದಾರೆ.
ಬೆಳಗಾವಿಯಲ್ಲಿ ಅನೇಕ ವರ್ಷಗಳಿಂದ ಎಚ್ಐವಿ ಪೀಡಿತ ಮಕ್ಕಳಿಗಾಗಿ ಕೆಲಸ ಮಾಡುತ್ತಿರುವ ಮಹೇಶ ಫೌಂಡೇಶನ್ ಬಗ್ಗೆ ತಿಳಿದುಕೊಂಡಿರುವ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಅವರು ಮಕ್ಕಳ ಬಗ್ಗೆ ವಿಶೇಷ ಪ್ರೀತಿ ತೋರಿದ್ದಾರೆ. ಶಿಲ್ಪಾಶೆಟ್ಟಿ ಫೌಂಡೇಶನ್ದೊಂದಿಗೆ ಕೂಡಿ ವಿಶೇಷ ಮಕ್ಕಳ ಶ್ರೇಯೋಭಿವೃದಿಟಛಿಗಾಗಿ ಶ್ರಮಿಸಲು ಒಪ್ಪಂದ ಮಾಡಿಕೊಂಡಿದ್ದಾರೆ.
ಈಗಾಗಲೇ ನಗರದಲ್ಲಿ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡಕ್ಕೆ ಈ ಹಣವನ್ನು ಬಳಸಲಾಗುವುದು ಎಂದು ಮಹೇಶ ಜಾಧವ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್