ಬೆಳಗಾವಿ ಫೌಂಡೇಶನ್ಗೆ 10 ಲಕ್ಷ ದೇಣಿಗೆ
Team Udayavani, Sep 9, 2018, 7:00 AM IST
ಬೆಳಗಾವಿ: ಸಲ್ಮಾನ್ ಖಾನ್ ನಡೆಸಿಕೊಡುವ ದಸ್ ಕಾ ದಮ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಗೆದ್ದಿದ್ದ 10 ಲಕ್ಷ ರೂ. ಹಣವನ್ನು ಬೆಳಗಾವಿಯ ಎಚ್ಐವಿ ಪೀಡಿತ ಮಕ್ಕಳ ಮಹೇಶ ಫೌಂಡೇಶನ್ಗೆ ನೀಡುವ ಮೂಲಕ ತಮ್ಮ ವಚನ ಪಾಲಿಸಿದ್ದಾರೆ.
ಶಿಲ್ಪಾ ಶೆಟ್ಟಿ ಈ ರಿಯಾಲಿಟಿ ಶೋದಲ್ಲಿ 10 ಲಕ್ಷರೂ. ಗೆದ್ದಾಗ ಬೆಳಗಾವಿಯ ಸಂಸ್ಥೆಗೆ ನೀಡುವುದಾಗಿ ಘೋಷಿಸಿದ್ದರು. ಆದರೆ ಯಾವ ಸಂಸ್ಥೆ ಎಂದು ಹೇಳಿರಲಿಲ್ಲ. ಆದರೆ ಇತ್ತೀಚೆಗೆ ಇಲ್ಲಿನ ಮಹೇಶ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಮಹೇಶ ಜಾಧವ ಅವರಿಗೆ ಕರೆ ಮಾಡಿ ಮುಂಬೈಗೆ ಕರೆಯಿಸಿ ಚೆಕ್ ಹಸ್ತಾಂತರಿಸಿದ್ದಾರೆ.
ಬೆಳಗಾವಿಯಲ್ಲಿ ಅನೇಕ ವರ್ಷಗಳಿಂದ ಎಚ್ಐವಿ ಪೀಡಿತ ಮಕ್ಕಳಿಗಾಗಿ ಕೆಲಸ ಮಾಡುತ್ತಿರುವ ಮಹೇಶ ಫೌಂಡೇಶನ್ ಬಗ್ಗೆ ತಿಳಿದುಕೊಂಡಿರುವ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಅವರು ಮಕ್ಕಳ ಬಗ್ಗೆ ವಿಶೇಷ ಪ್ರೀತಿ ತೋರಿದ್ದಾರೆ. ಶಿಲ್ಪಾಶೆಟ್ಟಿ ಫೌಂಡೇಶನ್ದೊಂದಿಗೆ ಕೂಡಿ ವಿಶೇಷ ಮಕ್ಕಳ ಶ್ರೇಯೋಭಿವೃದಿಟಛಿಗಾಗಿ ಶ್ರಮಿಸಲು ಒಪ್ಪಂದ ಮಾಡಿಕೊಂಡಿದ್ದಾರೆ.
ಈಗಾಗಲೇ ನಗರದಲ್ಲಿ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡಕ್ಕೆ ಈ ಹಣವನ್ನು ಬಳಸಲಾಗುವುದು ಎಂದು ಮಹೇಶ ಜಾಧವ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ