ಸಮ್ಮಿಶ್ರ ಸರ್ಕಾರ ಬಿದ್ದರೆ ಬಿಜೆಪಿ ಸುಮ್ಮನೆ ಕೂರಲ್ಲ
Team Udayavani, Sep 10, 2018, 6:15 AM IST
ಬಳ್ಳಾರಿ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳಲ್ಲೇ ಸಾಕಷ್ಟು ಸಮಸ್ಯೆಗಳಿವೆ. ಒಂದು ವೇಳೆ, ದೋಸ್ತಿಯಲ್ಲಿ ಕಿರಿಕ್ ಉಂಟಾಗಿ ಸರ್ಕಾರ ಬಿದ್ದರೆ, ಬಿಜೆಪಿ ಸುಮ್ಮನೆ ಕೂರಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡಿಮೆ ಸ್ಥಾನಗಳನ್ನು ಹೊಂದಿದ್ದರೂ ಅಧಿ ಕಾರಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಿವೆ. ಈ ಸರ್ಕಾರ ಬಿದ್ದರೆ, 104 ಶಾಸಕರ ಬಲವಿರುವ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಲಿದೆ ಎಂದರು. ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಯಾವುದೇ ತೊಂದರೆ ಕೊಡುತ್ತಿಲ್ಲ. ಆದರೆ, ಕಾಂಗ್ರೆಸ್-ಜೆಡಿಎಸ್ ನಾಯಕರು ಪರಸ್ಪರ ಕಚ್ಚಾಟಕ್ಕೆ ಇಳಿದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿರುವ ಬಿಜೆಪಿ ರಾಜ್ಯ ಸರ್ಕಾರದ ವಿಚಾರದಲ್ಲಿ ಶಾಂತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ