ಜೈಲಿನ ಅಕ್ರಮ ಬಯಲಿಗೆಳೆಯಲು ಎಸಿಬಿಗೆ ದೂರು


Team Udayavani, Jul 22, 2017, 5:55 AM IST

Complaint to ACB for illegal leaking of jail

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭಾರೀ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ವಕೀಲ ಎಸ್‌. ನಟರಾಜ್‌ ಶರ್ಮಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಶುಕ್ರವಾರ ದೂರು ನೀಡಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್‌ಗೆ ಐಷಾರಾಮಿ ಕೊಠಡಿ ಹಾಗೂ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಇಲಾಖೆಯ ಮಹಾನಿರ್ದೇಶಕರಾಗಿದ್ದ ಎಚ್‌.ಎನ್‌. ಸತ್ಯನಾರಾಯಣ ರಾವ್‌ ಸಹಿತ ಕೆಲವು ಅಧಿಕಾರಿಗಳು 2 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಡಿಐಜಿ ರೂಪಾ ಮೌದ್ಗಿಲ್‌ ಆರೋಪಿಸಿದ್ದು, ವರದಿಯನ್ನು ಸ್ವತಃ ಸತ್ಯನಾರಾಯಣ ರಾವ್‌ ಅವರಿಗೆ ನೀಡಿದ್ದಾರೆ. ಹೀಗಾಗಿ ಯಾರು ಯಾರಿಗೆ 2 ಕೋಟಿ ರೂ. ಲಂಚ ನೀಡಿದ್ದಾರೆ ಎಂಬುದು ತಿಳಿಯಬೇಕಿದೆ. ಇದರೊಂದಿಗೆ ಛಾಪಾ ಕಾಗದ ಹಗರಣದ ರೂವಾರಿ ಕರೀಂಲಾಲ್‌ ತೆಲಗಿಗೂ ಐಷಾರಾಮಿ ಸೌಲಭ್ಯ ಕೊಡಲಾಗಿದ್ದು, ಇಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನೂ ರೂಪಾ ಮಾಡಿದ್ದಾರೆ.

ವಿಪರ್ಯಾಸವೆಂದರೆ ಹಿರಿಯ ಅಧಿಕಾರಿಗಳಿಗೆ ವರದಿ ತಲುಪುವ ಮೊದಲೇ ಮಾಧ್ಯಮಗಳಿಗೆ ವರದಿ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರೂಪಾ ಅವರನ್ನೂ ವಿಚಾರಣೆಗೊಳಪಡಿಸಬೇಕು. ಅಲ್ಲದೇ ರೂಪಾ ಅವರಿಂದ ಸೂಕ್ತ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ತೆಲಗಿಗೆ ನೀಡಿರುವ ಸೌಲಭ್ಯ ಬಗ್ಗೆ ಆತನ ಕೊಠಡಿಯಲ್ಲಿ ಅಳವಡಿಸಿರುವ ಸಿಸಿಟಿವಿ ಕೆಮೆರಾಗಳ ಮೂಲಕ ಡಿಜಿಪಿ ಸತ್ಯನಾರಾಯಣ ರಾವ್‌ ವೀಕ್ಷಿಸಿದರೂ ಯಾವ ಕಾರಣಕ್ಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ. ರೂಪಾ ಎಸಿಬಿಗೆ ದೂರು ನೀಡಿದರೂ  ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದು ತಮ್ಮ ದೂರಿನಲ್ಲಿ ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.