ಕೊಡಗು, ಕೇರಳ ಸಂತ್ರಸ್ತರಿಗೆ ಕಾಶಿ ಪೀಠದಿಂದ ನೆರವು
Team Udayavani, Sep 10, 2018, 6:00 AM IST
ಲಿಂಗಸುಗೂರು: ಕೊಡಗು ಹಾಗೂ ಕೇರಳದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಸಂತ್ರಸ್ತರಾದ
ಜನರ ನೆರವಿಗಾಗಿ ಕಾಶಿ ಪೀಠದಿಂದ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಕೊಡಗು ಹಾಗೂ ಕೇರಳ ಸೇರಿ ಒಟ್ಟು 2 ಲಕ್ಷ ರೂ.ಚೆಕ್ನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ
ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ