ಸರ್ಕಾರದ ನಡೆಯಿಂದ ದೆಹಲಿಗೆ ತೆರಳಲಿಲ್ಲ
Team Udayavani, Sep 11, 2018, 6:10 AM IST
ಬೆಂಗಳೂರು: ಒಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದಟಛಿ ಭಾರತ ಬಂದ್ ಹೆಸರಿನಲ್ಲಿ ರಾಜ್ಯದಲ್ಲಿ ಬೆಂಕಿ
ಹೊತ್ತಿಸಿ ಮತ್ತೂಂದೆಡೆ ಅತಿವೃಷ್ಠಿ ಪರಿಹಾರ ಕೋರಿ ಪ್ರಧಾನಿ ಬಳಿ ಹೋಗುವ ಮೈತ್ರಿ ಸರ್ಕಾರದ ನಡವಳಿಕೆಯಿಂದ ಬೇಸತ್ತು ನಿಯೋಗದಿಂದ ದೂರ ಉಳಿದಿರುವುದಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭಾರತ್ ಬಂದ್ ಹೆಸರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧಿಕ್ಕಾರ ಕೂಗಲು ಹೇಳಿದೆ. ಬಂದ್ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಇದರ ನಡುವೆಯೇ ಅನುದಾನ ಕೋರಿ ಪ್ರಧಾನಿ ಬಳಿ ನಿಯೋಗ ಹೋಗುವುದು ಎಷ್ಟು ಸರಿ? ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!