ಪುನರೂರು ಸೇವೆ ಅನುಕರಣೀಯ


Team Udayavani, Sep 11, 2018, 11:28 AM IST

punarooru.jpg

ಮಂಗಳೂರು: ಸಮಾಜದ ಎಲ್ಲಾ ರಂಗಗಳಲ್ಲೂ ಸಂಘಟಕರಾಗಿ, ಪ್ರವರ್ತಕರಾಗಿ, ಪ್ರೋತ್ಸಾಹಕರಾಗಿ ಹರಿಕೃಷ್ಣ ಪುನರೂರು ಸಲ್ಲಿಸುತ್ತಿರುವ ಸೇವೆ, ನೀಡುತ್ತಿರುವ ಕೊಡುಗೆ ಅನುಕರಣೀಯವಾದುದು ಎಂದು ನಿಟ್ಟೆ ವಿವಿ ಕುಲಪತಿ ಡಾ.ಎಂ.ಶಾಂತಾರಾಮ ಶೆಟ್ಟಿ ಅವರು ಶ್ಲಾಘಿಸಿದರು.

ಕದ್ರಿಯ ನೃತ್ಯ ಭಾರತಿ ವತಿಯಿಂದ, ಹರಿಕೃಷ್ಣ ಪುನರೂರು ಜನ್ಮ ಅಮೃತ ಮಹೋತ್ಸವ-75 ಹರಿನಮನ ಎಂಬ ಹರಿಕೃಷ್ಣ ಪುನರೂರು ಅಭಿನಂದನಾ ಕಾರ್ಯಕ್ರಮ ಶುಕ್ರವಾರ ನಗರದ ಪುರಭವನದಲ್ಲಿ ಜರಗಿತು. ಅಭಿನಂದನಾ ಭಾಷಣಗೈದ ಡಾ.ಶೆಟ್ಟಿ ಅವರು ಆರೋಗ್ಯವಂತ ಸಮಾಜದ ಸ್ಥಾಪನೆಗೆ ಪುನರೂರು ಅವರಂತಹ ಸಾಧಕರು ಕಾರಣರಾಗುತ್ತಾರೆ ಎಂದರು.

ಸಾಹಿತ್ಯ, ಲಲಿತಕಲೆಗಳು, ಉದ್ಯಮ, ಸಮಾಜಸೇವೆ, ದಾನ, ಧಾರ್ಮಿಕ, ಶಿಕ್ಷಣ ಸಹಿತ ಎಲ್ಲಾ ಕ್ಷೇತ್ರಗಳಿಗೂ ಪುನರೂರು ಅವರು ಕ್ರಿಯಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಖ್ಯ ಅತಿಥಿಯಾಗಿದ್ದ ಆಳ್ವಾಸ್‌ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ಹೇಳಿದರು. ಧರ್ಮಸ್ಥಳದ ಡಿ. ಹಷೇìಂದ್ರಕುಮಾರ್‌ ಅವರು ಹರಿಕೃಷ್ಣ ಪುನರೂರು-ಉಷಾರಾಣಿ ದಂಪತಿಯನ್ನು ಸಮ್ಮಾನಿಸಿದರು. ಪುನರೂರು ಅವರಿಂದ ಸಮಾಜಕ್ಕೆ ಮತ್ತಷ್ಟು ಸೇವೆ ದೊರೆಯುವಂತಾಗಲೆಂದು ಹಾರೈಸಿದರು.

ಜಯಂತಿ ಲಕ್ಷ್ಮೀನಾರಾಯಣ ಆಸ್ರಣ್ಣ, ಕರ್ಣಾಟಕ ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್‌,  ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್‌, ಶ್ರೀಪತಿ ಭಟ್‌ ಮೂಡಬಿದಿರೆ, ಲಕ್ಷ್ಮೀರಾವ್‌ ಆರೂರು, ಪ್ರಭಾ ಸುವರ್ಣ ಮುಂಬಯಿ ಅವರು ಅತಿಥಿಗಳಾಗಿದ್ದರು. ಶಾರದಾ ವಿದ್ಯಾಲಯ ಸಮೂಹದ ಅಧ್ಯಕ್ಷ ಪ್ರೊ | ಎಂ. ಬಿ. ಪುರಾಣಿಕ್‌ ಅಭಿನಂದನಾ ಭಾಷಣವಿತ್ತರು. ಸಲಹಾ ಸಮಿತಿ ಮತ್ತು ಸಮ್ಮಾನ ಸಮಿತಿಯ ಸದಸ್ಯರು ವೇದಿಕೆಯಲ್ಲಿದ್ದರು.

ನೃತ್ಯ ಭಾರತಿಯ ಸ್ಥಾಪಕಾಧ್ಯಕ್ಷೆ, ಗುರು ವಿದುಷಿ ಗೀತಾ ಸರಳಾಯ ಅವರು ಪ್ರಸ್ತಾವನೆಗೈದರು. ಸಾಧಕರನ್ನು ನಿರಂತರವಾಗಿ ಸಮ್ಮಾನಿಸುತ್ತಿರುವ ಪುನರೂರು ಅವರನ್ನು ಸಮ್ಮಾನಿಸುವುದು ತಮ್ಮ ಸಂಸ್ಥೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು. ಸುಧಾಕರ ರಾವ್‌ ಪೇಜಾವರ್‌ ಸ್ವಾಗತಿಸಿದರು. ನೃತ್ಯ ಭಾರತಿಯ ವಿದುಷಿ ರಶ್ಮಿ ಚಿದಾನಂದ್‌ ಸಮ್ಮಾನಪತ್ರ ವಾಚಿಸಿದರು. ವಿದುಷಿ ರಮ್ಯಚಂದ್ರ ವಂದಿಸಿದರು.
 
ತುಳುನಾಡ ಕರ್ಣ ಬಿರುದು: ಹರಿಕೃಷ್ಣ ಪುನರೂರು ಅವರಿಗೆ ನೃತ್ಯ ಭಾರತಿ ವತಿಯಿಂದ ತುಳುನಾಡ ಕರ್ಣ ಬಿರುದನ್ನು ಪ್ರಶಸ್ತಿಯೊಂದಿಗೆ ನೀಡಿ ಸಮ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಹರಿಕೃಷ್ಣ ಪುನರೂರು ಅವರು, ಸಮಾಜದ ಸರ್ವತೋಮುಖ ಏಳಿಗೆಯ ಸೇವಾಬದ್ಧತೆಯನ್ನು ಗುರುಹಿರಿಯರು ಸ್ನೇಹಿತರ ಮಾರ್ಗದರ್ಶನದಿಂದ ರೂಡಿಸಿಕೊಂಡಿದ್ದಾಗಿ ಹೇಳಿದರು. ಶರವು ರಾಘವೇಂದ್ರ ಶಾಸಿ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.