ಕೃಷಿ ವಿಶ್ವವಿದ್ಯಾಲಯಗಳ ಮೌಲ್ಯಮಾಪನ?


Team Udayavani, Sep 12, 2018, 6:00 AM IST

22.jpg

ಬೆಂಗಳೂರು: ಕೃಷಿ ವಿದ್ಯಾರ್ಥಿಗಳ ಜತೆಗೆ ಆಯಾ ವಿಶ್ವವಿದ್ಯಾಲಯಗಳನ್ನೂ ಮೌಲ್ಯಮಾಪನಕ್ಕೆ ಒಳಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಗಳುಲಯಗಳ ಸ್ಥಿತಿಗತಿ ಮತ್ತು ಕಾರ್ಯವೈಖರಿ ಕುರಿತು ವಿವಿಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸುವ ಆಲೋಚನೆಯಿದೆ ಎಂದು ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ತಿಳಿಸಿದರು.

ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದ್ದರೂ, ರೈತರ ಜಮೀನಿನಲ್ಲಿ ಇದು ನಿರೀಕ್ಷಿತ ಮಟ್ಟದಲ್ಲಿ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೃಷಿ
ವಿಶ್ವವಿದ್ಯಾಲಯಗಳ ಸಾಮರ್ಥ್ಯ ಸುಧಾರಣೆ ಆಗಬೇಕಿದೆ ಎಂದ ಅವರು, ವಿಶ್ವವಿದ್ಯಾಲಯಗಳ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮೌಲ್ಯಮಾಪನ ವ್ಯವಸ್ಥೆ
ಪರಿಚಯಿಸುವ ಅಗತ್ಯವಿದೆ. ಈ ಸಂಬಂಧ ನೀತಿಗಳಲ್ಲಿ ಬದಲಾವಣೆ ತರುವ ಚಿಂತನೆಯಿದೆ ಎಂದು ಹೇಳಿದರು. ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದ ಆವರಣದಲ್ಲಿ ಮಂಗಳವಾರ ಕೃಷಿ ಇಂಜಿನಿಯರಿಂಗ್‌ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕೃಷಿ ಕ್ಷೇತ್ರ ಎದುರಿಸುತ್ತಿರುವ ಅತಿದೊಡ್ಡ ಸವಾಲು ನೀರಿನ ನಿರ್ವಹಣೆ ಮತ್ತು ಭೂಮಿಯ ಸದ್ಬಳಕೆ. ಇದಕ್ಕಾಗಿ ಈಗಿರುವ ನಮ್ಮ ನೀತಿಗಳು ಪರಿಹಾರ
ಆಗಬಹುದೇ? ಈ ಬಗ್ಗೆ ಚಿಂತನೆ ನಡೆಸುವ ಅವಶ್ಯಕತೆಯಿದೆ. ಅಷ್ಟೇ ಅಲ್ಲ, ಕೃಷಿ ವಿವಿಗಳ ದೃಷ್ಟಿಕೋನ ಕೂಡ ಬದಲಾಗಬೇಕು. ಕೃಷಿ ಎದುರಿಸುತ್ತಿರುವ ಈ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತು ನೀಡಬೇಕಿದೆ ಎಂದರು.

ಮಾದರಿ ಕೃಷಿ ನೀತಿಗೆ ಸಿದ್ಧತೆ:  ಅಲ್ಲದೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಮತ್ತೂಂದು ಪ್ರಮುಖ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ವಿವಿಧ ಕಾರ್ಯಕ್ರಮಗಳಡಿ ಪೂರಕ ವಾತಾವರಣ ಇರುವ ಕಡೆಗಳಲ್ಲಿ ಸಂಸ್ಕರಣಾ ಘಟಕಗಳನ್ನು ತೆರೆಯಲು ಉದ್ದೇಶಿಸಿದೆ. ಜತೆಗೆ ಸರ್ಕಾರ
ಈಗಾಗಲೇ ಘೋಷಿಸಿದಂತೆ ಮಾದರಿ ಕೃಷಿ ನೀತಿ ರೂಪಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಇಸ್ರೇಲ್‌ಗೆ ತೆರಳಿ, ಅಧ್ಯಯನ ಕೂಡ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇಸ್ರೇಲ್‌ನಲ್ಲಿ ಶೇ. 60ರಷ್ಟು ಮರುಭೂಮಿ ಪ್ರದೇಶವಿದೆ. ಗರಿಷ್ಠ ಮಳೆ ಅಲ್ಲಿ ಸಾವಿರ ಮಿ.ಮೀ. ಕೂಡ ದಾಟುವುದಿಲ್ಲ. ಆದಾಗ್ಯೂ ಅಲ್ಲಿನ ನೀರಿನ
ನಿರ್ವಹಣಾ ವ್ಯವಸ್ಥೆ ಮತ್ತು ತಂತ್ರಜ್ಞಾನಗಳ ಸಮರ್ಪಕ ಬಳಕೆಯಿಂದ ಅತ್ಯಧಿಕ ಉತ್ಪಾದನೆ ಮಾಡಲಾಗುತ್ತಿದೆ. ನೀರಿನ ಮರುಬಳಕೆ ಪ್ರಮಾಣ ಅಲ್ಲಿ ಶೇ. 85ರಷ್ಟಿದ್ದು, ಇದನ್ನು ಶೇ. 90ಕ್ಕೆ ಹೆಚ್ಚಿಸುವ ಗುರಿಯನ್ನು ಇಸ್ರೇಲ್‌ ಹೊಂದಿದೆ. ಇದು ನಮಗೆ ಮಾದರಿ ಆಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.