ಬಿಜೆಪಿಗೆ ಬಂದರೆ ಸ್ವಾಗತ: ಡಾ| ಕೋರೆ
Team Udayavani, Sep 13, 2018, 7:00 AM IST
ಬೆಳಗಾವಿ: “ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಸೇರಿದಂತೆ ಯಾರೇ ಬಿಜೆಪಿಗೆ ಬಂದರೂ ಸ್ವಾಗತ. ರಾಜಕೀಯವಾಗಿ ಸದ್ಯ ಜಾರಕಿಹೊಳಿ ಸಹೋದರರು ನನ್ನ ಸಂಪರ್ಕದಲ್ಲಿ ಇಲ್ಲ’ ಎಂದು ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ, ಡಾ| ಪ್ರಭಾಕರ ಕೋರೆ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ರಾಜಕಾರಣದಲ್ಲಿ ಒಗ್ಗಟ್ಟಿಲ್ಲ. ವೈಯಕ್ತಿಕವಾಗಿ ಎಲ್ಲರೂ ಪ್ರಬಲರಾಗಿದ್ದರೂ ಒಗ್ಗಟ್ಟು ಇಲ್ಲದೆ ಇಲ್ಲಿಯವರು ಹಿಂದುಳಿಯಲು ಕಾರಣವಾಗಿದೆ. ನಾವೆಲ್ಲರೂ ಗಟ್ಟಿಯಾದರೆ ಮುಂದಿನ ದಿನಗಳಲ್ಲಿ ಇಲ್ಲಿಯವರೇ ಮುಖ್ಯಮಂತ್ರಿ ಆಗಲಿದ್ದಾರೆ. ರಾಜ್ಯ ಸರಕಾರದ ಭವಿಷ್ಯ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಅಡಗಿದೆ. ಆದರೆ, ಈವರೆಗೂ ಬೆಳಗಾವಿಯ ಒಬ್ಬರೂ ಮುಖ್ಯಮಂತ್ರಿ ಆಗದಿರುವುದು ನೋವಿನ ಸಂಗತಿ. ಈಗಿನ ಕಾಂಗ್ರೆಸ್ಸಿನಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. ಹೊರಗಡೆಯಿಂದ ಹೋದವರೇ ಹೆಚ್ಚಾಗಿ ಉಳಿದುಕೊಂಡಿದ್ದಾರೆ. ಸಿದ್ದರಾಮಯ್ಯ ಕೂಡ ಹೊರಗಡೆಯಿಂದ ಹೋದವರೇ ಆಗಿದ್ದಾರೆ. ಇನ್ನುಳಿದವರ ಹೆಸರನ್ನು ನಾನು ಪ್ರಸ್ತಾಪಿಸಲು ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ