ಸರ್ಕಾರ ಸುಭದ್ರವಾಗಿದೆ:ವೇಣುಗೋಪಾಲ್
Team Udayavani, Sep 16, 2018, 6:40 AM IST
ಬೆಂಗಳೂರು: ಬಿಜೆಪಿಯವರು ಅಧಿಕಾರ ದಾಹದಿಂದ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಕಾನೂನು ಬಾಹಿರ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಪಕ್ಷದ ನಾಯಕರ ಸಭೆ ನಂತರ ಮಾತನಾಡಿದ ಅವರು, ನಾವು ಕೇವಲ ಪಕ್ಷದ ಸಂಘಟನೆ ಕುರಿತು ಚರ್ಚೆ ಮಾಡಿದ್ದೇವೆ. ನಾವು ರಾಜಕೀಯದಲ್ಲಿ ನೈತಿಕತೆ ಇಟ್ಟುಕೊಂಡಿದ್ದೇವೆ. ಬಿಜೆಪಿ ಅನೈತಿಕ ರಾಜಕೀಯದ ಹಾದಿಯ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ನಮ್ಮ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಲಾಗುತ್ತಿದೆ. ಈ ಬಗ್ಗೆ ನಮ್ಮ ಶಾಸಕರು ನಮಗೆ ದೂರು ನೀಡಿದ್ದಾರೆ. ಅಧಿಕಾರ ಇಲ್ಲದೇ ಬಿಜೆಪಿ ನಾಯಕರು ಹತಾಶರಾಗಿದ್ದು, ಸಮ್ಮಿಶ್ರ ಸರ್ಕಾರ ಸ್ಥಿàರವಾಗಿಲ್ಲ ಎನ್ನುವುದನ್ನು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ.
ನಮ್ಮ ಸಮ್ಮಿಶ್ರ ಸರ್ಕಾರ ಈಗ ನೂರು ದಿನ ಪೂರೈಸಿದೆ. ನಮ್ಮ ಶಾಸಕರು ಬಿಜೆಪಿಯ ಆಮಿಷವನ್ನು ತಿರಸ್ಕರಿಸಿದ್ದಾರೆ. ಜೆಡಿಎಸ್ ಕಾಂಗ್ರೆಸ್ ಸರ್ಕಾರ ಐದು ವರ್ಷ ಯಶಸ್ವಿಯಾಗಿ ಪೂರೈಸಲಿದ್ದು, ನಿರೀಕ್ಷೆಯಂತೆ ಶೀಘ್ರವೇ ಸಂಪುಟ ವಿಸ್ತರಣೆಯೂ ನಡೆಯುತ್ತದೆ ಎಂದು ವೇಣುಗೋಪಾಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…