ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಡಿ.ಸಿ.ತಮ್ಮಣ್ಣ
Team Udayavani, Sep 16, 2018, 6:50 AM IST
ಶಿವಮೊಗ್ಗ: ಪ್ರತಿದಿನವೂ ಡೀಸೆಲ್ -ಪೆಟ್ರೋಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ಇದರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನಷ್ಟ ಅನುಭವಿಸುತ್ತಿದ್ದು, ಅನಿವಾರ್ಯವಾಗಿ ಬಸ್ ಪ್ರಯಾಣ ದರ ಏರಿಸಬೇಕಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡೀಸೆಲ್ 58 ರೂ.ಇದ್ದದ್ದು ಈಗ 78 ರೂ ಆಗಿದೆ. ಇದರಿಂದಾಗಿ ವಾರ್ಷಿಕ 100 ಕೋಟಿಯಿಂದ 200 ಕೋಟಿ ನಷ್ಟವಾಗುತ್ತಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದರಿಂದ ನಷ್ಟ ತಡೆಗೆ ಅನಿವಾರ್ಯವಾಗಿ ಬಸ್ ಪ್ರಯಾಣ ದರ ಏರಿಸಬೇಕಾದ ಸ್ಥಿತಿಯಿದೆ ಎಂದರು.
ಜತೆಗೆ, ಎಲ್ಲ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲು ಕೊಠಡಿ ಆರಂಭಿಸಲಾಗುವುದು. ಪ್ರತಿ ನಿಲ್ದಾಣದಲ್ಲೂ ಎಂಎಸ್ಐಎಲ್ ಉತ್ಪನ್ನಗಳ ಮಳಿಗೆಗಳನ್ನು ತೆರೆಯಲಾಗುವುದು. ಬಸ್ಗಳ ಹಳೇ ಚೆಸ್ಸಿಗೆ ಹೊಸ ಬಾಡಿ ಕಟ್ಟುವ ಯೋಜನೆ ಜಾರಿಗೆ ತಂದು ನಷ್ಟ ಸರಿದೂಗಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್