ದೌರ್ಬಲ್ಯದ ಹೇಳಿಕೆಗಳು ಸಿಎಂ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ:BSY
Team Udayavani, Sep 16, 2018, 2:10 PM IST
ಅರಸೀಕೆರೆ : ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ. ಅವರು ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ ‘ಮುಖ್ಯಮಂತ್ರಿಗಳು ಇಸ್ಪಿಟ್ ದಂಧೆಯ ಹಣ ಬಳಸಿರುವ ಕುರಿತು ಹೇಳುತ್ತಾರೆ. ಅವರ ಬಳಿ ಅಧಿಕಾರ ಇದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಅವರ ಹೇಳಿಕೆ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ’ ಎಂದರು.
‘ಕಾಂಗ್ರೆಸ್ನಲ್ಲೇ ಗೊಂದಲ ಇದ್ದು, ಸರ್ಕಾರ ಪತನಗೊಳಿಸಲು ಬಿಜೆಪಿ ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ನಾವು 104 ಜನ ಶಾಸಕರು ಒಗ್ಗಟ್ಟಾಗಿದ್ದು ವಿಪಕ್ಷದ ಕೆಲಸ ಮಾಡುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ