ಕಮಲಕ್ಕೇ ಆಪರೇಷನ್ ಮಾಡಲು ಸಿದ್ಧ: ಸುರೇಶ್
Team Udayavani, Sep 18, 2018, 6:40 AM IST
ಬೆಂಗಳೂರು: ಸರ್ಕಾರ ಉರುಳಿಸಲು ಬಿಜೆಪಿಯವರು ಆಪರೇಷನ್ ಕಮಲಕ್ಕೆ ಮುಂದಾದರೆ ನಾವು ಕಮಲಕ್ಕೇ ಆಪರೇಷನ್ ಮಾಡಿ ಬಿಜೆಪಿ ಶಾಸಕರನ್ನು ಸೆಳೆಯುವುದು ನಿಶ್ಚಿತ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಕಡಿಮೆ ಸ್ಥಾನ ಹೊಂದಿ ಅಧಿಕಾರದಲ್ಲಿದ್ದರೂ ನಾವು ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಿಲ್ಲ. ಆದರೆ, ರಾಜ್ಯದಲ್ಲಿ ಬಿಜೆಪಿ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿದ್ದು, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತೆ ನಾವು ಸರ್ಕಾರ ಉಳಿಸಿಕೊಳ್ಳಲು ಅವರ ದಾರಿಯನ್ನೇ ಅನುಸರಿಸಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ