ಪರ್ಸಂಟೇಜ್‌ ಸಿಸ್ಟಂನ ಜನಕ ಯಾರು ? ಬಿಎಸ್‌ವೈಗೆ ಎಚ್ಚರಿಕೆ ನೀಡಿದ ಸಿಎಂ


Team Udayavani, Sep 20, 2018, 11:18 AM IST

hd-kumarswamy.jpg

ಬೆಂಗಳೂರು : ಅಪ್ಪ ಮಕ್ಕಳ ಬಗ್ಗೆ ಚರ್ಚೆ ಮಾಡುವುದನ್ನು ನಿಲ್ಲಿಸಿ ,ನಾವೇನು ಲೂಟಿಕೋರರಾ? ರಾಜ್ಯವನ್ನು ಲೂಟಿ ಹೊಡೆದವರು ನೀವು… ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ದ ಗುಡುಗಿದ ಪರಿ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪರ್ಸಂಟೇಜ್‌ ಸಿಸ್ಟಂನ ಜನಕ ಯಡಿಯೂರಪ್ಪ . ಆ ಸಿಸ್ಟಂ ತಂದವರು ಯಾರು ? ಅದರ ಪಿತೃ ಯಡಿಯೂರಪ್ಪ ಮಹಾನುಭಾವ. ಕಾಂಗ್ರೆಸ್‌  ಸುಧೀರ್ಘ‌ ಸರ್ಕಾರ ನಡೆಸಿದರೂ ಅವರಿಗೆ ಆ ಯೋಚನೆ ಬಂದಿರಲಿಲ್ಲ’ಎಂದು ಕಿಡಿ ಕಾರಿದರು. 

‘ಆವತ್ತು ನಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಅವರೇ  ಜೈಲಿಗೆ ಹೋದರು’ ಎಂದು ಲೇವಡಿ ಮಾಡಿದರು.  

‘ಯಡಿಯೂರಪ್ಪ ಅವರು ವಯಸ್ಸಿಗೆ ತಕ್ಕ ಹಾಗೆ ಮಾತಾಡಲಿ.ಅವರ ಮಾತಿನಲ್ಲಿ  ಗಾಂಭೀರ್ಯ  ಮತ್ತು ಹಿಡಿತ ಇರಲಿ. ನಾವು ಅಧಿಕಾರ ಇದ್ದಾಗ ರಾಜ್ಯದ ಸಂಪತ್ತು ಉಳಿಸಲು ಯತ್ನಿಸಿದವರು. ಸರ್ಕಾರ ನನ್ನ ಕೈಯಲ್ಲಿ ಇದೆ, ನಾಳೆ ಬೆಳಗ್ಗೆ ಏನು ಮಾಡಬೇಕು ಎಂದು ಗೊತ್ತಿದೆ. ಸ್ವಲ್ಪ ಎಚ್ಚರಿಕೆಯಿಂದ ಮಾತಾಡಿ’ ಎಂದರು. 

‘ಅಯ್ಯೋ ರಾಮ ಯಡಿಯೂರಪ್ಪ ಏನು ಮಾಡಲ್ಲ, ಅದೇ ಆಗಿ ಬಿದ್ದು ಹೋಗಲಿ ಅಂತಾರೆ. 18 ಜನರನ್ನು ಕರೆದುಕೊಂಡು ಮುಂಬಯಿಗೆ ಪ್ರಯಾಣ ಮಾಡ್ತಾರಂತೆ. ತುರ್ತು ಅಂತ  ನಾಗಮಂಗಲ ಎಂಎಲ್‌ಎ  ಸುರೇಶ್‌ ಗೌಡ್ರಿಗೆ ಫೋನ್‌ ಮಾಡ್ತಾರೆ’ ಎಂದು ಕಿಡಿ ಕಾರಿದರು.  

‘ಬೌರಿಂಗ್‌ ಇನ್ಸಿಟ್ಯೂಟ್‌ನಲ್ಲಿ  ಸಭೆ ನಡೆಸುತ್ತಿದ್ದಾರೆ. ನನಗೆ ಇಂಚಿಂಚು ಮಾಹಿತಿ ಬರುತ್ತದೆ. ನಮ್ಮ ಶಾಸಕ ಶಿವಳ್ಳಿ ಅವರಿಗೆ ಮಧ್ಯ ರಾತ್ರಿ ಕರೆ ಬರುತ್ತದೆ.  ಮುಂಬಯಿಯಿಂದ ಶಾಸಕರನ್ನು  ಮಿಲಿಟರಿ ಫೋರ್ಸ್‌ ಜೊತೆ ವಿಧಾನಸೌಧಕ್ಕೆ ಕರೆದುಕೊಂಡು ಬರುತ್ತಾರಂತೆ. ವ್ಯರ್ಥ ಕಸರತ್ತು ಯಾತಕೆ , ಘನಂದಾರಿ ಕೆಲ್ಸ  ಮಾಡ್ತಾ ಇದ್ದೀರಾ ? ನೀವು ನಮ್ಮ ಮೇಲೆ ಯಾಕೆ ಆರೋಪ ಮಾಡುತ್ತೀರಿ , ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದು ಕಿಡಿ ಕಾರಿದರು. 

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.