23ರಂದು ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸಭೆ
Team Udayavani, Sep 21, 2018, 6:20 AM IST
ಬಾಗಲಕೋಟೆ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಭುಗಿಲೆದ್ದಿದೆ. ಸೆ.23ರಂದು ಬಾಗಲಕೋಟೆಯಲ್ಲಿ ಮಹತ್ವದ ಸಭೆ ಆಯೋಜಿಸಿರುವ ಹೋರಾಟ ಸಮಿತಿ, ಪ್ರತ್ಯೇಕ ರಾಜ್ಯಕ್ಕಾಗಿ ಪಂಚ ನಿರ್ಣಯ ಕೈಗೊಳ್ಳಲಿದ್ದು, ಪ್ರಧಾನಿ ಭೇಟಿಗೂ ಚಿಂತನೆ ನಡೆಸಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಸೆ.23ರಂದು ಬೆಳಗ್ಗೆ 11ಕ್ಕೆ ಬಾಗಲಕೋಟೆಯ ಚರಂತಿಮಠ ಸಭಾ ಭವನದಲ್ಲಿ ಹೋರಾಟ ಸಮಿತಿ ಸಭೆ ಆಯೋಜಿಸಲಾಗಿದೆ. ನಿಡಸೋಸಿಯ ಶ್ರೀ ಪಂಚಮಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಾಮಾಜಿಕ ಹೋರಾಟಗಾರ ಭೀಮಪ್ಪ ಗಡಾದ ಅಧ್ಯಕ್ಷತೆ ವಹಿಸುವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ರೂಪುರೇಷೆ ತಯಾರಿಸಲಾಗುವುದು. ಪ್ರತ್ಯೇಕ ರಾಜ್ಯದ ಗಡಿ, ಜಿಲ್ಲೆ, ಧ್ವಜ, ರಾಜಧಾನಿ ಸೇರಿದಂತೆ ಸಭೆಯಲ್ಲಿ ಪಂಚ (ಐದು) ನಿರ್ಣಯಕೈಗೊಳ್ಳಲಾಗುವುದು. ಪ್ರಧಾನಿ ಮೋದಿ ಭೇಟಿ ಮಾಡಿ ಮನವಿ ಸಲ್ಲಿಸಲೂ ಚರ್ಚಿಸಲಾವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ