ಸಿಎಂ ವಿರುದ್ಧವೇ ದಂಗೆ ಎದ್ದ ಬಿಜೆಪಿ;ಭಾರಿ ಹೋರಾಟ ಗವರ್ನರ್ಗೆ ದೂರು!
Team Udayavani, Sep 21, 2018, 5:14 PM IST
ಬೆಂಗಳೂರು: ಬಿಜೆಪಿ ವಿರುದ್ದ ದಂಗೆ ಏಳಲು ಕರೆ ನೀಡುತ್ತೇನೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಬಿಜೆಪಿ ಭಾರಿ ಹೋರಾಟ ನಡೆಸುತ್ತಿದೆ. ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿ ತೀವ್ರ ವಾಗ್ದಾಳಿ ನಡೆಸಿದೆ. ಮಾತ್ರವಲ್ಲದೆ ರಾಜ್ಯಪಾಲ ವಜುಭಾಯಿವಾಲಾ ಅವರಿಗೆ ದೂರು ನೀಡಿದ್ದಾರೆ.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್ , ಸಂಸದ ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್ ಸೇರಿ ಹಲವರು ರಾಜ್ಯಭವನಕ್ಕೆ ತೆರಳಿದ ನಿಯೋಗದಲ್ಲಿದ್ದರು. ಸಂವಿಧಾನದ ಅತ್ಯುನ್ನತ ಸ್ಥಾನಕ್ಕೆ ಅವಮಾನ ಎಸಗಿದ್ದಾರೆ. ಅವರು ಹುದ್ದೆಯಲ್ಲಿ ಮುಂದುವರಿಯುವ ಯಾವ ಅರ್ಹತೆಯನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗ್ಗೆ ಡಿಜಿಪಿ ನೀಲಮಣಿ ರಾಜು ಅವರನ್ನು ಭೇಟಿಯಾಗಿದ್ದ ಬಿಜೆಪಿ ನಿಯೋಗ ಸಿಎಂ ಅವರ ವಿರುದ್ಧ ದೂರು ನೀಡಿತ್ತು. ಬಿಜೆಪಿ ರಾಜ್ಯಾಧ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ