ಬಿಜೆಪಿ ಆಪರೇಷನ್ ಮಾಡುತ್ತಿಲ್ಲ: ರಾಜುಗೌಡ
Team Udayavani, Sep 23, 2018, 6:25 AM IST
ಯಾದಗಿರಿ: ಬಿಜೆಪಿ ಯಾವುದೇ ಆಪರೇಷನ್ ಮಾಡ್ತಿಲ್ಲ, ಆಸ್ಪತ್ರೆ ಮುಚ್ಚಿದ್ದೀವಿ, ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಡಿಟ್ಟುಕೊಳ್ಳಲಾಗದೇ ಸಮ್ಮಿಶ್ರ ಸರ್ಕಾರ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಶಾಸಕ
ರಾಜುಗೌಡ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಗೆದ್ದು ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯಾಗಿಸೋದು ನಮ್ಮ ಗುರಿ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ನಿಲ್ಲುತ್ತಿಲ್ಲ. ಮಂಡ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಎಂ ರಾಜಕೀಯ ಬಿಟ್ಟು ರೈತರ ಬಗ್ಗೆ ಕಾಳಜಿ ತೋರಲಿ. ರೈತರಿಗೆ ಮೊದಲು ಋಣ ಮುಕ್ತವಲ್ಲ, ಮರಣಮುಕ್ತ ಪ್ರಮಾಣ ಪತ್ರ ನೀಡಲಿ. ರಾಜ್ಯದಲ್ಲಿ ಸರ್ಕಾರ ಅಭಿವೃದಿಟಛಿ ಕೆಲಸ ಮಾಡುತ್ತಿಲ್ಲ, ಅಧಿ ಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸುತ್ತಿಲ್ಲ. ಹೀಗಾದರೆ, ಸರ್ಕಾರವೇ ದೇವರು ಎಂದು ನಂಬಿರುವ ರೈತರ ಸ್ಥಿತಿ ಏನು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ