ಚಿತ್ರನಟ ದುನಿಯಾ ವಿಜಯ್ ಗೆ ನ್ಯಾಯಾಂಗ ಬಂಧನ


Team Udayavani, Sep 23, 2018, 9:23 PM IST

vijay-duniya-600.jpg

ಬೆಂಗಳೂರು: ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಖ್ಯಾತ ನಟ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ಮತ್ತು ಅವರ ಮೂವರು ಸ್ನೇಹಿತರಿಗೆ ಇಲ್ಲಿನ 8ನೇ ACMG ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ದುನಿಯಾ ವಿಜಯ್ ಮತ್ತು ಅವರ ಸ್ನೇಹಿತರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಭಾನುವಾರ ಕೋರ್ಟಿಗೆ ರಜೆಯಿದ್ದ ಕಾರಣ ಕೋರಮಂಗಲ NGVನಲ್ಲಿರುವ ನ್ಯಾಯಮೂರ್ತಿ ಮಹೇಶ್ ಬಾಬು ಅವರ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ವಿಜಯ್ ಮತ್ತು ಇನ್ನಿತರ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶ ನೀಡಿದರು.

ನ್ಯಾಯಾಧೀಶರು ನ್ಯಾಯಾಂಗ ಬಂಧನವನ್ನು ವಿಧಿಸುತ್ತಿದ್ದತೆಯೇ ಪೊಲೀಸರು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.

ಪ್ರಕರಣದ ಹಿನ್ನಲೆ
ಬೆಂಗಳೂರು: ನಗರದ ಅಂಬೇಡ್ಕರ್‌ ಭವನದಲ್ಲಿ  ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್‌ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ. ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.

ಅಂಬೇಡ್ಕರ್‌ ಭವನದಲ್ಲಿ ಬಾಡಿ ಬಿಲ್ಡಿಂಗ್‌ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು, ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್‌ ಸೇರಿ ಮೂವರನ್ನು ಬಂಧಿಸಿದ್ದಾರೆ. 

ಎಸಿಪಿ ರವಿಶಂಕರ್‌ ಅವರು ದುನಿಯಾ ವಿಜಯ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಪ್ರಸಾದ್‌ ಎನ್ನುವ ವ್ಯಕ್ತಿ ಜಗಳಕ್ಕೆ ಕಾರಣ ಎಂದು ಪಾನಿಪುರಿ ಕಿಟ್ಟಿ ಹೇಳಿಕೆ ನೀಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿತ್ತು. 

ಗಂಭೀರವಾಗಿ ಹಲ್ಲೆಗೊಳಗಾದ ಮಾರುತಿ ಗೌಡ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತುಟಿಗಳು ಒಡೆದಿದ್ದು, ಕಣ್ಣಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಆಸ್ಪತ್ರೆಗೆ ಸಿಸಿಬಿ ಪೊಲೀಸರು ಆಗಮಿಸಿ ಹೇಳಿಕೆ ಪಡೆದುಕೊಂಡಿದ್ದಾರೆ. 

ದುನಿಯಾ ವಿಜಯ್‌ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ್ದು ನಾನೇ ಎಂದು ವಿಜಯ್‌ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಸಂಜೆ ವಿಜಯ್‌ ಮತ್ತು ಇತರ ಆರೋಪಿಗಳನ್ನು ಜಡ್ಜ್ ನಿವಾಸದಲ್ಲಿ ಜಾಮೀನಿಗಾಗಿ ಹಾಜರುಪಡಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.