ಪಶುಭಾಗ್ಯ ಅಕ್ರಮ ತಡೆಗೆ ಚಿಪ್‌ ಅಳವಡಿಕೆ: ನಾಡಗೌಡ


Team Udayavani, Sep 25, 2018, 6:30 AM IST

24bdr2.jpg

ಬೀದರ: ಪಶುಭಾಗ್ಯ ಯೋಜನೆಯಡಿ ಅವ್ಯವಹಾರ ತಡೆಯುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಚಿಪ್‌ ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳಿಗೆ ಚಿಪ್‌ ಅಳವಡಿಕೆಯಿಂದ ಪೂರ್ಣ ಮಾಹಿತಿ ದೊರಕಲಿದೆ. ಜಾನುವಾರು ಯಾರಿಗೆ ಸೇರಿದೆ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಅಲ್ಲದೆ, ಕಳ್ಳತನವಾದ ಸಂದರ್ಭದಲ್ಲೂ ಸರಳವಾಗಿ ಪತ್ತೆ ಹಚ್ಚಲು ಈ ತಂತ್ರಜ್ಞಾನ ನೆರವಾಗಲಿದೆ. ಪಶು ಭಾಗ್ಯದಡಿ ಖರೀದಿಸುವ ಜಾನುವಾರುಗಳ ಕುರಿತು ಕೂಡ ಮಾಹಿತಿ ಸಂಗ್ರಹಕ್ಕೆ ಈ ತಂತ್ರಜ್ಞಾನ ಉಪಯುಕ್ತವಾಗಲಿದೆ ಎಂದರು.

ಐದು ದೇಶಗಳ ವಂಶವಾಹಿ (ಜೀನ್ಸ್‌) ಅಳವಡಿಸಿ ಹೊಸ ಮಾದರಿಯ “ಸುವರ್ಣ ನಾರಿ’ ತಳಿಯ ಟಗರು ನೀಡುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ 1 ಕೋಟಿ ರೂ. ಮೀಸಲಿಡಲಾಗಿದ್ದು, 25 ಕುರಿಗಳಿರುವ ರೈತರಿಗೆ ಒಂದು “ಸುವರ್ಣ ನಾರಿ’ ಟಗರು ನೀಡಲಾಗುವುದು. ಮೊದಲ ಬಾರಿಗೆ ದೇಶಿ ತಳಿಯ ಮರಿಗೆ ಜನ್ಮ ನೀಡುವ ಕುರಿಗಳು, ಎರಡನೇ ಬಾರಿಗೆ ಎರಡು ಮರಿಗಳಿಗೆ ಜನ್ಮ ನೀಡುತ್ತವೆ. ಇದರಿಂದ ರೈತರಿಗೆ ಆರ್ಥಿಕ ಲಾಭ ದೊರೆಯುತ್ತದೆ. ಹುಟ್ಟುವ ಮರಿಗಳು ಎತ್ತರವಾಗಿ ಬೆಳೆದು, ಹೆಚ್ಚು ಮಾಂಸ, ಹೆಚ್ಚು ಹಾಲು ನೀಡುತ್ತವೆ ಎಂದರು.

ಅಲ್ಲದೇ, ಪಶು ಇಲಾಖೆಯಡಿ ಕಸಾಯಿಖಾನೆ ನಿರ್ಮಿಸಿ ಕುರಿಗಳ ಮಾಂಸ ಕೂಡ ಮಾರಾಟ ಮಾಡುವ ಚಿಂತನೆಯಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಗೂ ಚಾಲನೆ ದೊರೆಯಲಿದೆ. ಜಾನುವಾರುಗಳ ವಿಮೆಗಾಗಿ ವಿಶೇಷ ಆ್ಯಪ್‌ ತಯಾರಿಸಲಾಗುತ್ತಿದ್ದು, 15 ದಿನಗಳಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಆ್ಯಪ್‌ಗೆ ಚಾಲನೆ ನೀಡಲಾಗುವುದು ಎಂದರು.

ಆಪರೇಷನ್‌ ಕಮಲ ಪ್ರಾರಂಭಿಸಿದ ಯಡಿಯೂರಪ್ಪ ಮತ್ತೆ ಸಿಎಂ ಆಗುವ ಹಗಲು ಕನಸು ಕಾಣುತ್ತಿದ್ದಾರೆ. ಅವರು ಪ್ರಾರಂಭಿಸಿದ ಆಪರೇಷನ್‌ ಅವರಿಗೇ ಮುಳುವಾಗಿದೆ. 16 ಶಾಸಕರು ರಾಜೀನಾಮೆ ನೀಡಲು ಸಾಧ್ಯವೇ? ಈಗಾಗಲೇ ಎಲ್ಲ ಶಾಸಕರನ್ನು ಒಂದೆಡೆ ಕರೆದು ಸಭೆ ನಡೆಸಲಾಗಿದೆ.
– ವೆಂಕಟರಾವ್‌ ನಾಡಗೌಡ, ಸಚಿವ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.