ಇದು ಯಾರ ಸಮಾಧಿ ಎಂದ ಅರಣ್ಯ ಸಚಿವ
Team Udayavani, Sep 29, 2018, 6:25 AM IST
ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶುಕ್ರವಾರ ಗ್ರಾಮದ ಯುವಕರು ನೂತನವಾಗಿ ಸ್ಥಾಪಿಸಿದ್ದ ಸರ್.ಎಂ.ವಿಶ್ವೇಶ್ವರಯ್ಯನವರ ಪುತ್ಥಳಿಯನ್ನು ಅರಣ್ಯ ಸಚಿವ ಆರ್.ಶಂಕರ್ ಅನಾವರಣಗೊಳಿಸಿದರು.
ಇದಕ್ಕೂ ಮೊದಲು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ಬಂದು ಪುಪ್ಪ ನಮನ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವರು, ಇದು ಯಾರ ಸಮಾಧಿ ಸ್ಥಳ ಎಂದು ತಮ್ಮ ಆಪ್ತ ಸಹಾಯಕನನ್ನು ಕೇಳಿ ತಿಳಿದುಕೊಂಡ ಪ್ರಸಂಗ ನಡೆಯಿತು. ಸರ್ಎಂವಿ ಪುತ್ಥಳಿ ಅನಾವರಣಕ್ಕೆ ಬಂದಿದ್ದ ಸಚಿವರಿಗೆ ಇದು ಸರ್ಎಂವಿಯವರ ಸಮಾಧಿ ಸ್ಥಳ ಎಂಬುದು ತಿಳಿಯದೇ ಹೋಗಿದ್ದು ನೆರದಿದ್ದವರಲ್ಲಿ ಟೀಕೆಗೆ ಗುರಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ