45 ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ


Team Udayavani, Oct 1, 2018, 6:00 AM IST

minister-rv-aa.jpg

ಬೆಂಗಳೂರು:ಭಾರಿ ಮಳೆಯಿಂದ ತತ್ತರಿಸಿ ಅಪಾರ ಹಾನಿಗೊಳಗಾಗಿರುವ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ 45 ತಾಲೂಕುಗಳನ್ನು ಸರ್ಕಾರ ಪ್ರವಾಹ ಪೀಡಿತ ಎಂದು ಘೋಷಿಸಿದೆ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಎಂಟು ಜಿಲ್ಲೆಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ವಿಪರೀತ ಪ್ರವಾಹ, ಭೂ ಕುಸಿತ, ಬೆಳೆ ಹಾನಿ, ಜನ ಜಾನುವಾರುಗಳ ಜೀವ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಎನ್‌ಡಿ.ಆರ್‌.ಎಫ್ ಅಡಿಯಲ್ಲಿ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು. ಮಳೆ ಹಾನಿಯಿಂದಾದ ನಷ್ಟವನ್ನು ಆಧರಿಸಿ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಭಾಗಗಳ ರೈತರು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲಗಳ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ಸಿಗಲಿದೆ.  ಪ್ರವಾಹ, ಅನಾವೃಷ್ಠಿ,  ಅಗ್ನಿ ಅವಘಡ ಸೇರಿದಂತೆ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಹೆಚ್ಚಿನ ಕಾಲಾವಕಾಶ ನೀಡಲು ಆರ್‌ಬಿಐ ನಿಯಮಗಳಲ್ಲಿ ಅವಕಾಶವಿದೆ. ಜೊತೆಗೆ ಇಂತಹ ಸಂದರ್ಭದಲ್ಲಿ ಸಂತ್ರಸ್ಥರ ಅಲ್ಪಾವಧಿ ಸಾಲವು ದೀರ್ಘಾವಧಿ ಸಾಲವಾಗಿ ಮಾರ್ಪಡುತ್ತದೆ ಹಾಗೂ ಹೊಸ ಸಾಲ ತೆಗೆದುಕೊಳ್ಳಲೂ ಅವಕಾಶ ದೊರೆಯುತ್ತದೆ .

ಅಲ್ಲದೇ ಕೃಷಿ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಚಟುವಟಿಕೆಗಳು ಎಂದಿನಂತೆ ನಡೆಯಲು ಅಗತ್ಯವಿರುವ ಎಲ್ಲ ಪರಿಹಾರ ಕ್ರಮಗಳನ್ನು ಒದಗಿಸಲು ಆರ್‌ಬಿಐ ನಿಯಮಗಳಲ್ಲಿ ಅವಕಾಶಿವಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಬ್ಯಾಂಕ್‌ರ್‌ಗಳ ಸಭೆ, ಕೊಡಗಿನಲ್ಲಿ ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಸಭೆ ಕೂಡ ನಡೆದಿದೆ.  ನೆರೆ ಪೀಡಿತ ರೈತರಿಗೆ ಹೆಚ್ಚಿನ ನೆರವು ಸಿಗಲಿದೆ. ಉಳಿದಂತೆ ಪ್ರವಾಹ ಪೀಡಿತರಿಗೆ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಅಗತ್ಯ ಪರಿಹಾರಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರವಾಹ ಪೀಡಿತ ತಾಲೂಕುಗಳು
ಕೊಡಗು ಜಿಲ್ಲೆ

ಮಡಿಕೇರಿ
ಸೋಮವಾರ ಪೇಟೆ
ವಿರಾಜಪೇಟೆ

ದಕ್ಷಿಣ ಕನ್ನಡ ಜಿಲ್ಲೆ
ಮಂಗಳೂರು
ಬಂಟ್ವಾಳ
ಪುತ್ತೂರು
ಸುಳ್ಯ
ಬೆಳ್ತಂಗಡಿ

ಉಡುಪಿ ಜಿಲ್ಲೆ
ಕುಂದಾಪುರ
ಉಡುಪಿ
ಕಾರ್ಕಳ

ಶಿವಮೊಗ್ಗ ಜಿಲ್ಲೆ
ಭದ್ರಾವತಿ
ಶಿಕಾರಿಪುರ
ಸಾಗರ
ಸೊರಬ
ತೀರ್ಥಹಳ್ಳಿ
ಹೊಸನಗರ
ಶಿವಮೊಗ್ಗ

ಉತ್ತರ ಕನ್ನಡ ಜಿಲ್ಲೆ
ಕಾರವಾರ
ಅಂಕೋಲಾ
ಕುಮಟಾ
ಹೊನ್ನಾವರ
ಭಟ್ಕಳ
ಸಿದ್ದಾಪುರ
ಶಿರಸಿ
ಮುಂಡಗೋಡ
ಯಲ್ಲಾಪುರ
ಜೋಯಿಡಾ
ಹಳಿಯಾಳ

ಹಾಸನ ಜಿಲ್ಲೆ
ಸಕಲೇಶಪುರ
ಅರಕಲಗೂಡು
ಹೊಳೆ ನರಸಿಪುರ
ಆಲೂರು

ಚಿಕ್ಕಮಗಳೂರು ಜಿಲ್ಲೆ
ಎನ್‌.ಆರ್‌.ಪುರ
ಚಿಕ್ಕಮಗಳೂರು
ಮೂಡಿಗೆರೆ
ಶೃಂಗೇರಿ
ಕೊಪ್ಪ

ಮೈಸೂರು ಜಿಲ್ಲೆ
ಎಚ್‌.ಡಿ.ಕೋಟೆ
ಹುಣಸೂರು
ಕೃಷ್ಣರಾಜನಗರ
ಮೈಸೂರು
ನಂಜನಗೂಡು
ಪಿರಿಯಾಪಟ್ಟಣ
ಟಿ. ನರಸೀಪುರ

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.