ಇಂಜಿನಿಯರ್ಗಳ ಅನಗತ್ಯ ವರ್ಗಾವಣೆ ಆಗಿಲ್ಲ: ರೇವಣ್ಣ
Team Udayavani, Oct 2, 2018, 6:45 AM IST
ಹಾಸನ: ಲೋಕೋಪಯೋಗಿ ಇಲಾಖೆಯಲ್ಲಿ ನಿವೃತ್ತಿ ಮತ್ತು ವಿವಿಧ ಕಾರಣಗಳಿಂದ ತೆರವಾಗಿದ್ದ ಇಂಜಿನಿಯರುಗಳ ಹುದ್ದೆಗಳನ್ನಷ್ಟೇ ವರ್ಗಾವಣೆ ಮೂಲಕ ತುಂಬಲಾಗಿದೆ. ಅನಗತ್ಯ ವರ್ಗಾವಣೆಯಾಗಿಲ್ಲ. ವರ್ಗಾವಣೆಯಲ್ಲಿ ತಾವು ಹಸ್ತಕ್ಷೇಪವನ್ನೂ ಮಾಡಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಿವೃತ್ತಿಯಿಂದ ತೆರವಾದ ಹುದ್ದೆಗಳಿಗಳಿಗೂ ಇಂಜಿನಿಯರುಗಳನ್ನು ತುಂಬದಿದ್ದರೆ ಇಲಾಖೆಯಲ್ಲಿ ಕೆಲಸ ಮಾಡುವುದು ಹೇಗೆ ಎಂಬುದನ್ನು ಆರೋಪ ಮಾಡುತ್ತಿರುವವರು ತಿಳಿಸಲಿ ಎಂದು ತಿರುಗೇಟು ನೀಡಿದರು.
ಲೋಕೋಪಯೋಗಿ ಇಲಾಖೆಯಲ್ಲಿ 700ಕ್ಕೂ ಹೆಚ್ಚು ಅಧಿಕಾರಿಗಳ ವರ್ಗವಾಗಿದೆ ಎಂಬ ಆರೋಪ ಮಾಡುತ್ತಿರುವವರು ವಾಸ್ತವಾಂಶ ಏನಿದೆ ಎಂಬುದರ ಬಗ್ಗೆ ಮಾಹಿತಿ ಪಡೆದು ಮಾತನಾಡಲಿ. ದಾಖಲೆ ನೀಡಲು ನಾನೂ ಸಿದ್ದನಿದ್ದೇನೆ. ವಿವಿಧ ಇಲಾಖೆಗಳಲ್ಲೂ ಇಂಜಿನಿಯರುಗಳು ಹಾಗೂ ಅಧಿಕಾರಿಗಳ ವರ್ಗಾವಣೆಯಾಗಿದೆ. ಆಡಳಿತದಲ್ಲಿ ವರ್ಗಾವಣೆ ಸಹಜ. ಇದು ಗೊತ್ತಿದ್ದರೂ ಬಿಜೆಪಿಯವರು ಮಾಡುವ ಆರೋಪಗಳಿಗೆಲ್ಲಾ ಪ್ರತಿಕ್ರಿಯೆ ನೀಡಲಾಗದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…