ರಾಮನಗರದಲ್ಲಿ ಸ್ಪರ್ಧೆಗೆ ಒತ್ತಡವಿದೆ: ನಿಖೀಲ್
Team Udayavani, Oct 5, 2018, 6:00 AM IST
ಮಂಡ್ಯ: ರಾಮನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆಗಿಳಿಯುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಆದರೆ, ಈ ಬಗ್ಗೆ ಪಕ್ಷದ ವರಿಷ್ಠರಾದ ದೇವೇಗೌಡರ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಪುತ್ರ, ಚಿತ್ರ ನಟ ನಿಖೀಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ರಾಮನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆಗಿಳಿ ಯುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಜೊತೆಗೆ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆಗೂ ಒತ್ತಡವಿದೆ. ಆದರೆ, ಚುನಾವಣೆಗಳಲ್ಲಿ ಸ್ಪರ್ಧಿಸುವ ವಿಚಾರ ದಲ್ಲಿ ನಾನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠ ರಾದ ದೇವೇಗೌಡರ ತೀರ್ಮಾನವೇ ಅಂತಿಮವಾಗಿರುತ್ತದೆ. ನಾನೂ ಸೇರಿದಂತೆ ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗ ಬೇಕು. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ, ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ