ಎನ್ಡಿಎ ಶಕ್ತಿ ಕ್ಷೀಣ: ವೀರಪ್ಪಮೊಯ್ಲಿ
Team Udayavani, Oct 10, 2018, 10:12 AM IST
ಮಡಿಕೇರಿ: ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಬಲಯುತವಾಗಿದ್ದು, ಚುನಾವಣೆ ಸಂದರ್ಭ ಎನ್ ಡಿಎಯ ಶಕ್ತಿ ಮತ್ತಷ್ಟು ಕ್ಷೀಣವಾಗಲಿದೆ ಎಂದು
ಸಂಸದೀಯ ಹಣಕಾಸು ಸಮಿತಿ ಅಧ್ಯಕ್ಷ ಎಂ. ವೀರಪ್ಪಮೊಯ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತೃತೀಯ ರಂಗಗಳು ನಿರ್ಣಾಯಕ
ಧೋರಣೆ ತಾಳಿಲ್ಲ.
ಮುಂಬರುವ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ನಡೆಯಲಿದೆ. ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ಸೀಟು ಹಂಚಿಕೆ ಮಾಡಲಾಗುವುದು ಎಂದರು. ಕೊಡಗಿನಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪದ ಕುರಿತು ಸಮಗ್ರ
ಮಾಹಿತಿ ಪಡೆಯಲಾಗಿದ್ದು, ಕೇಂದ್ರ ಸರಕಾರ ಜಿಲ್ಲೆಗೆ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯ ಎಲ್ಲ ನಷ್ಟವನ್ನು ತುಂಬಲು ರಾಜ್ಯ ಸರಕಾರದಿಂದಷ್ಟೇ ಸಾಧ್ಯವಿಲ್ಲ. ಕೇಂದ್ರವು ಎನ್ಡಿಆರ್ಎಫ್ ಪರಿಹಾರ ಕಾರ್ಯವನ್ನು ಕೈಗೊಂಡರೆ ಮಾತ್ರ ಸಾಲದು, ವಿಶೇಷ ಪ್ಯಾಕೇಜನ್ನು ಘೋಷಿಸುವ ಅಗತ್ಯವಿದೆ. ಮತ್ತೂಂದು ಜಿಯಾಲಜಿಕಲ್ ಸರ್ವೆಯ ಅನಿವಾರ್ಯತೆಯೂ ಇದೆ ಎಂದರು.
ಸಂಸದರ ನಿಧಿಯಿಂದ 10 ಲಕ್ಷ ರೂ. ಮತ್ತು ತಮ್ಮ ಒಂದು ತಿಂಗಳ ವೇತನ ಕೊಡಗಿಗೆ ನೀಡುವುದಾಗಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!