“ಉಪ ಚುನಾವಣೆಯಲ್ಲಿ ಗೆಲುವು ನನ್ನದೆ’
Team Udayavani, Oct 11, 2018, 6:00 AM IST
ಹೊಸನಗರ: ಲೋಕಸಭಾ ಉಪ ಚುನಾವಣೆಯಲ್ಲಿ ತಮ್ಮ ಎದುರು ಕಾಂಗ್ರೆಸ್ ಹಾಗೂ ಜೆಡಿಎಸ್ನ ಮೈತ್ರಿ ಅಭ್ಯರ್ಥಿ
ಸ್ಪರ್ಧಿಸಿದರೂ ಗೆಲುವು ತಮ್ಮದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಕೊಲ್ಲೂರು ಮೂಕಾಂಬಿಕೆ ಹಾಗೂ ಕಾರಣಗಿರಿ ಸಿದಿಟಛಿವಿನಾಯಕ ದೇವರ ದರ್ಶನ ಪಡೆದ ನಂತರ ಸುದ್ದಿಗಾರರ ಜತೆ ಅವರು
ಮಾತನಾಡಿದರು.
“ಪಕ್ಷದ ವರಿಷ್ಠರ ನಿರ್ಣಯದಂತೆ ಮುಖಂಡರ, ಕಾರ್ಯಕರ್ತರ ಜೊತೆಗೂಡಿ ಅ.15ರಂದು ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಕೆಗೂ ಮುನ್ನ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ತಳಹಂತದ ಕಾರ್ಯಕರ್ತರು ಹಾಗೂ ಮುಖಂಡರ ಭೇಟಿ
ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ