ನಾವೇನು ಸಮಾಜ ಸೇವೆ ಮಾಡಲು ಇಲ್ಲಿ ಬಂದಿಲ್ಲ!; ಕೇಂದ್ರ ಸಚಿವ ಹೆಗಡೆ
Team Udayavani, Oct 11, 2018, 2:22 PM IST
ಶಿರಸಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಗುರುವಾರ ಶಿರಸಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ”ನಾವು ಇಲ್ಲಿ ಬಂದು ಕುಳಿತಿರುವುದು ರಾಜಕಾರಣ ಮಾಡಲಿಕ್ಕೆ. ರಾಜಕಾರಣ ಬಿಟ್ಟು ಬೇರೆನು ಮಾಡಬೇಕು. ರಾಜಕಾರಣ ಮಾಡುವುದಕ್ಕಾಗಿ ನಾವು ತಾಲೂಕು ಅಧ್ಯಕ್ಷ ಆಗಿದ್ದು, ತಾಲೂಕು ಪ್ರಮುಖ್ ಆಗಿದ್ದು, ಜಿಲ್ಲಾ ಪ್ರಮುಖ್ ಆಗಿದ್ದು. ನಾವೇನು ಇಲ್ಲಿ ಸಮಾಜ ಸೇವೆ ಮಾಡಲು ಬಂದು ಕುಳಿತಿಲ್ಲ” ಎಂದರು.
ಆ ಬಳಿಕ ‘ಮಾಧ್ಯಮಗಳು ಹೇಗೆ ಬರೆದುಕೊಳ್ಳುತ್ತಾರೋ ಹಾಗೇ ಬರೆದುಕೊಳ್ಳಲಿ’ ಎಂದು ಸವಾಲನ್ನೂ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ