ನಾವೇನು ಸಮಾಜ ಸೇವೆ ಮಾಡಲು ಇಲ್ಲಿ ಬಂದಿಲ್ಲ!; ಕೇಂದ್ರ ಸಚಿವ ಹೆಗಡೆ
Team Udayavani, Oct 11, 2018, 2:22 PM IST
ಶಿರಸಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಗುರುವಾರ ಶಿರಸಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ”ನಾವು ಇಲ್ಲಿ ಬಂದು ಕುಳಿತಿರುವುದು ರಾಜಕಾರಣ ಮಾಡಲಿಕ್ಕೆ. ರಾಜಕಾರಣ ಬಿಟ್ಟು ಬೇರೆನು ಮಾಡಬೇಕು. ರಾಜಕಾರಣ ಮಾಡುವುದಕ್ಕಾಗಿ ನಾವು ತಾಲೂಕು ಅಧ್ಯಕ್ಷ ಆಗಿದ್ದು, ತಾಲೂಕು ಪ್ರಮುಖ್ ಆಗಿದ್ದು, ಜಿಲ್ಲಾ ಪ್ರಮುಖ್ ಆಗಿದ್ದು. ನಾವೇನು ಇಲ್ಲಿ ಸಮಾಜ ಸೇವೆ ಮಾಡಲು ಬಂದು ಕುಳಿತಿಲ್ಲ” ಎಂದರು.
ಆ ಬಳಿಕ ‘ಮಾಧ್ಯಮಗಳು ಹೇಗೆ ಬರೆದುಕೊಳ್ಳುತ್ತಾರೋ ಹಾಗೇ ಬರೆದುಕೊಳ್ಳಲಿ’ ಎಂದು ಸವಾಲನ್ನೂ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್