ಮಂಡ್ಯಕ್ಕೆ ಬಿಜೆಪಿ ಅಭ್ಯರ್ಥಿ ಫೈನಲ್:ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್
Team Udayavani, Oct 11, 2018, 5:11 PM IST
ಬೆಂಗಳೂರು: ಬಿಜೆಪಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದು, ಒಕ್ಕಲಿಗ ಸಮುದಾಯದ ನಾಯಕ ಡಾ.ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಘೋಷಣೆ ಮಾಡಿದ್ದಾರೆ.
ಶ್ರೀರಂಗಪಟ್ಟಣದ ಮಾಜಿ ಶಾಸಕ ದೊಡ್ಡಬೋರೆಗೌಡ ಅವರ ಪುತ್ರರಾಗಿರುವ ನಿವೃತ್ತ ಹೆಚ್ಚುವರಿ ವಾಣಿಜ್ಯ ತೆರಿಗೆ ಅಧಿಕಾರಿ ಡಾ.ಸಿದ್ದರಾಮಯ್ಯ ಅವರು ಗುರುವಾರವಷ್ಟೇ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಮಾಜಿ ಡಿಸಿಎಂ ಆರ್.ಅಶೋಕ್ ಅವರು ಸಿದ್ದರಾಮಯ್ಯ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿಯಲ್ಲಿ ಅಸಮಾಧಾನ
ಪಕ್ಷ ಸೇರ್ಪಡೆಯಾದ 5 ನಿಮಿಷದಲ್ಲಿ ಟಿಕೆಟ್ ನೀಡಿದುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ ಎಂದು ತಿಳಿದು ಬಂದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅಶ್ವಥ್ನಾರಾಯಣ ಗೌಡ ಅವರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಚುನಾವಣೆಯನ್ನು ವೆಚ್ಚವನ್ನು ಭರಿಸುವಲ್ಲಿ ಡಾ.ಸಿದ್ದರಾಮಯ್ಯ ಅವರು ಸಮರ್ಥರಿರುವ ಹಿನ್ನಲೆಯಲ್ಲಿ ಟಿಕೆಟ್ ನೀಡಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್