ಎನ್.ಮಹೇಶ್ ರಾಜೀನಾಮೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ
Team Udayavani, Oct 12, 2018, 9:43 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಸಚಿವ ಎನ್.ಮಹೇಶ್ ರಾಜೀನಾಮೆ ಬೆನ್ನಲ್ಲೇ ಆ ಸ್ಥಾನಕ್ಕೆ ಯಾರು ಎಂಬ ಚರ್ಚೆಗಳು ಪ್ರಾರಂಭವಾಗಿವೆ.
ಎನ್.ಮಹೇಶ್ ಅವರು ಜೆಡಿಎಸ್ ಕೋಟಾದಡಿ ಸಚಿವರಾಗಿದ್ದ ಕಾರಣ ಇದೀಗ ತೆರವಾಗಿರುವ ಸ್ಥಾನಕ್ಕೆ ಜೆಡಿಎಸ್ನಿಂದಲೇ
ಭರ್ತಿಯಾಗಬೇಕಿದೆ. ಈಗಾಗಲೇ ಜೆಡಿಎಸ್ ಒಂದು ಸ್ಥಾನ ಉಳಿಸಿಕೊಂಡಿದ್ದು, ಇದೀಗ ಎರಡು ಸ್ಥಾನ ಸಿಕ್ಕಂತಾಗಿದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ಎಚ್.ಕೆ.ಕುಮಾರಸ್ವಾಮಿ, ಕೃಷ್ಣಾರೆಡ್ಡಿ, ಬಸವರಾಜ ಹೊರಟ್ಟಿ,ಸಿರಾ ಸತ್ಯನಾರಾಯಣ, ಕೆ.ಶ್ರೀನಿವಾಸಗೌಡ ಅವರು ಎರಡು ಸ್ಥಾನಗಳಿಗೆ ಆಕಾಂಕ್ಷಿಗಳಾಗಿದ್ದಾರೆ.
ಎನ್.ಮಹೇಶ್ ಅವರನ್ನು ದಲಿತ ಸಮುದಾಯದ ಕೋಟಾದಡಿ ತೆಗೆದುಕೊಂಡಿರುವುದರಿಂದ ಎಚ್.ಕೆ. ಕುಮಾರಸ್ವಾಮಿಯವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ