ಹೇಮಾವತಿ ನಾಲೆಗೆ ಡೈನಾಮೈಟ್ ಇಡ್ತೇನೆ ; ಗುಡುಗಿದ ಶಿವಲಿಂಗೇಗೌಡ
Team Udayavani, Oct 12, 2018, 2:26 PM IST
ತುಮಕೂರು:ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ದ ಶುಕ್ರವಾರ ಕಿಡಿ ಕಾರಿದ್ದು, ನಾನು ಹೇಮಾವತಿ ನಾಲೆಗೆ ಡೈನಾಮೈಟ್ ಇಡುತ್ತೇನೆ ತಾಕತ್ ಇದ್ದರೆ ತಡೆಯಿರಿ.ಅದೇನಾಗುತ್ತೇ ನೋಡಿಯೇ ಬಿಡುತ್ತೇನೆ ಎಂದು ಗುಡುಗಿದ್ದಾರೆ.
ಡಿಸಿ ಕಚೇರಿಯಲ್ಲಿ ನಡೆದ ಹೇಮಾವತಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೆಂಡಾಮಂಡಲವಾದರು. ತಿಪಟೂರಿನ ಮೂಲಕ ಅರಸೀಕೆರೆಗೆ ಹರಿಯಬೇಕಾದ ನೀರನ್ನು ಸರಿಯಾಗಿ ಹರಿಸಿಲ್ಲ ಎಂದು ಕಿಡಿ ಕಾರಿದರು.
ಅರಸೀಕೆರೆಯಲ್ಲಿ ಮಳೆ ಕೊರತೆಯಾಗಿದೆ. ನಮ್ಮ ಜನರು ರೊಚ್ಚಿಗೆದ್ದಿದ್ದಾರೆ. ನಮ್ಮ ಪಾಲಿನ ನೀರು ನಮಗೆ ಬಿಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ