ಹೇಮಾವತಿ ನಾಲೆಗೆ ಡೈನಾಮೈಟ್ ಇಡ್ತೇನೆ ; ಗುಡುಗಿದ ಶಿವಲಿಂಗೇಗೌಡ
Team Udayavani, Oct 12, 2018, 2:26 PM IST
ತುಮಕೂರು:ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ದ ಶುಕ್ರವಾರ ಕಿಡಿ ಕಾರಿದ್ದು, ನಾನು ಹೇಮಾವತಿ ನಾಲೆಗೆ ಡೈನಾಮೈಟ್ ಇಡುತ್ತೇನೆ ತಾಕತ್ ಇದ್ದರೆ ತಡೆಯಿರಿ.ಅದೇನಾಗುತ್ತೇ ನೋಡಿಯೇ ಬಿಡುತ್ತೇನೆ ಎಂದು ಗುಡುಗಿದ್ದಾರೆ.
ಡಿಸಿ ಕಚೇರಿಯಲ್ಲಿ ನಡೆದ ಹೇಮಾವತಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೆಂಡಾಮಂಡಲವಾದರು. ತಿಪಟೂರಿನ ಮೂಲಕ ಅರಸೀಕೆರೆಗೆ ಹರಿಯಬೇಕಾದ ನೀರನ್ನು ಸರಿಯಾಗಿ ಹರಿಸಿಲ್ಲ ಎಂದು ಕಿಡಿ ಕಾರಿದರು.
ಅರಸೀಕೆರೆಯಲ್ಲಿ ಮಳೆ ಕೊರತೆಯಾಗಿದೆ. ನಮ್ಮ ಜನರು ರೊಚ್ಚಿಗೆದ್ದಿದ್ದಾರೆ. ನಮ್ಮ ಪಾಲಿನ ನೀರು ನಮಗೆ ಬಿಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ