ಎನ್.ಮಹೇಶ್ ಮನವೊಲಿಕೆ ಯತ್ನ
Team Udayavani, Oct 13, 2018, 6:00 AM IST
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಪತ್ರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯಪಾಲರಿಗೆ ಕಳುಹಿಸಿಲ್ಲ. ಮೂಲಗಳ ಪ್ರಕಾರ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರ ಜತೆ ಕುಮಾರ ಸ್ವಾಮಿ ಮಾತನಾಡಲಿದ್ದಾರೆ. ಜತೆಗೆ ಮಹೇಶ್ ಬಳಿಯೂ ಚರ್ಚಿಸಿ ಮನವೊಲಿಸಲಿದ್ದಾರೆ ಎಂದು ಹೇಳಲಾಗಿದೆ.
ಬಿಎಸ್ಪಿ-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ನಂತರ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಕೋಟಾದ ಒಂದು ಸಚಿವ ಸ್ಥಾನ ಬಿಎಸ್ಪಿಗೆ ನೀಡಲಾಗಿದೆ. ಹೀಗಾಗಿ, ಜೆಡಿಎಸ್ ಭಾಗವಾಗಿ ಬಿಎಸ್ಪಿ ಸರ್ಕಾರದಲ್ಲಿ ಮುಂದುವರಿಯಬಹುದು ಎಂದು ಮಾಯಾವತಿ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ. ದೇವೇಗೌಡರು ಮಾತನಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?