ಎಚ್‌ಡಿಕೆ, ಕೈ ನಾಯಕರ ಜತೆ ರಾಹುಲ್‌ ಚರ್ಚೆ


Team Udayavani, Oct 14, 2018, 6:50 AM IST

13bnp-5.jpg

ಬೆಂಗಳೂರು: ರಫೇಲ್‌ ಯುದಟಛಿ ವಿಮಾನ ಖರೀದಿ ಒಪ್ಪಂದ ಸಂಬಂಧ ಎಚ್‌ಎಎಲ್‌ ನಿವೃತ್ತ ಉದ್ಯೋಗಿಗಳೊಂದಿಗೆ ಸಂವಾದ ನಡೆಸಲು ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆ ಮಹತ್ವದ ಸಮಾಲೋಚನೆ ನಡೆಸಿದರು.

ಸಮ್ಮಿಶ್ರ ಸರ್ಕಾರ ಕಳೆದ ಐದು ತಿಂಗಳಲ್ಲಿ ಕೈಗೊಂಡ ತೀರ್ಮಾನ, ಸಂಪುಟ ವಿಸ್ತರಣೆಯಾಗದ ಹಿನ್ನೆಲೆಯಲ್ಲಿ ಉಂಟಾಗಿರುವ ಅಸಮಾಧಾನ, ಬಿಜೆಪಿಯ ಆಪರೇಷನ್‌ ಕಮಲ ಕಾರ್ಯಾಚರಣೆ ಮತ್ತಿತರ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ನೀಡಿದರು.ಬಿಎಸ್‌ಪಿ ಸಚಿವ ಎನ್‌.ಮಹೇಶ್‌ ರಾಜೀನಾಮೆ ವಿಷಯವೂ ಮಾತುಕತೆ ಸಂದರ್ಭದಲ್ಲಿ ಪ್ರಸ್ತಾಪವಾಯಿತು ಎಂದು ತಿಳಿದು ಬಂದಿದೆ.

ಉಪ ಚುನಾವಣೆಯಲ್ಲಿ ಐದು ಕ್ಷೇತ್ರಗಳನ್ನು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಗೆಲ್ಲುವ ಅನಿವಾರ್ಯತೆ ಬಗ್ಗೆಯೂ ರಾಹುಲ್‌ ಕುಮಾರಸ್ವಾಮಿಗೆಮನವರಿಕೆ ಮಾಡಿಕೊಟ್ಟು, ಒಟ್ಟಾಗಿ ಪ್ರಚಾರ ಮಾಡಿ ಬಿಜೆಪಿ ವಿರುದ್ಧ ಹೋರಾಟ ಮಾಡಿ, ಐದೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸಂದೇಶ ರವಾನೆಯಾಗುವಂತೆ ಮಾಡಿ ಎಂದು ಹೇಳಿದರು ಎನ್ನಲಾಗಿದೆ.

ನಂತರ ರಾಜ್ಯ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್‌, ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌,ಸಚಿವ ಡಿ.ಕೆ.ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಜತೆ ಮಾತನಾಡಿ ಉಪ ಚುನಾವಣೆಯಲ್ಲಿ ಬಳ್ಳಾರಿ ಹಾಗೂ ಶಿವಮೊಗ್ಗ ಕ್ಷೇತ್ರಗಳ ಸ್ಥಿತಿಗತಿ ವಿವರಿಸಿದರು. ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆಯೂ ಚರ್ಚಿಸಿದರು. ಉಪ ಚುನಾವಣೆ ನಂತರ ಸಂಪುಟ ವಿಸ್ತರಣೆಗೆ ರಾಹುಲ್‌ಗಾಂಧಿ ಸೂಚನೆ ನೀಡಿದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.